Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಕೆ. ಬಸವರಾಜನ್ ಪ್ರಕರಣ ರದ್ದು : ಹೈಕೋರ್ಟ್ ಮಹತ್ವದ ತೀರ್ಪು

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ನವಂಬರ್.03 :  ಎಸ್ ಕೆ ಬಸವರಾಜನ್ ದಂಪತಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈ ಪ್ರಕರಣವನ್ನು ರದ್ದು ಮಾಡಿದೆ.

ಎಸ್ ಕೆ ಬಸವರಾಜ್ ಅವರ ಮೊಬೈಲ್ ಆಡಿಯೋ ಆಧರಿಸಿ ಎಫ್ಐಆರ್ ದಾಖಲಾಗಿತ್ತು. ಆ ಪ್ರಕರಣ ರದ್ದು ಕೋರಿ ಬಸವರಾಜನ್ ದಂಪತಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.

ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ದೂರು ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಆಡಿಯೋಗೆ ಸಂಬಂಧಿಸಿದಂತೆ ಬಸವರಾಜನ್ ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿತ್ತು. ಇದೀಗ ಆ ಪ್ರಕರಣ ಸಂಬಂಧ ಅರ್ಜಿ ಸಲ್ಲಿಸಿದ್ದ ಬಸವರಾಜನ್ ಅವರಿಗೆ ಜಯ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಂಗೇಜ್ ಆದ್ರೂ ಬಿಗ್ ಬಾಸ್ ಖ್ಯಾತಿ ಮಂಜು : ಕೈಹಿಡಿಯುತ್ತಿರುವ ‘ನಂದಿನಿ’ ಯಾರೂ ಗೊತ್ತಾ..?

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಸದ್ಯ ಎಂಗೇಜ್ ಆಗಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಇಂದು ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಂದಿನಿ ಮಜು ಬಾಳಿಗೆ ಎಂಟ್ರಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

error: Content is protected !!