Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನೇ ಸಿಎಂ ಗೊಂದಲದ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ : ಏನೆಲ್ಲಾ ಚರ್ಚೆಯಾಗಲಿದೆ..?

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಕಾಂಗ್ರೆಸ್ ನಲ್ಲಿ ನಾನೇ ಸಿಎಂ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ ಮನಸ್ತಾಪಗಳಿಗೂ ದಾರಿ ಮಾಡಿಕೊಟ್ಟಿದೆ. ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕುಳಿತರು ಮಾತನಾಡಿಲ್ಲ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.

ಸಿಎಂ ನಿವಾಸ ಕಾವೇರಿಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಅರೆಂಜ್ ಮಾಡಿದ್ದಾರೆ. ಡಿಕೆ ಶಿವಕುಮಾರ್ 15ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಹಾಜರಾಗಲಿದ್ದಾರೆ. ಎಐಸಿಸಿ ನಾಯಕರು ಕೊಟ್ಟ ಸೂಚನೆಯನ್ನು ಸಚಿವರಿಗೆ ತಿಳಿಸಲು ಈ ಮೀಟಿಂಗ್ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆಗೆ ತಯಾರಿ, ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವವರಿಗೆ ಇದು ಕಾಂಗ್ರೆಸ್ ಭರವಸೆ ಎಂದು ಮನದಟ್ಟು ಮಾಡುವುದು. ಆಡಳಿತ ಪಕ್ಷದ ಶಾಸಕರ ಬೇಕು – ಬೇಡಗಳ ಬಗ್ಗೆ ಕಿವಿಯಾಗುವುದು. ಗೊಂದಲದ ಹೇಳಿಕೆಗಳಿಗೆ ಬ್ರೇಕ್ ಹಾಕುವುದು ಸೇರಿದಂತೆ ಹಲವು ವಿಚಾರಗಳ ಚರ್ಚೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!