Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿನ್ನೆ 21 ಮಕ್ಕಳು.. ಇವತ್ತು 10 ಮಕ್ಕಳಲ್ಲಿ ಕೊರೊನಾ ದೃಢ : ನವೋದಯ ಶಾಲೆ ಸೀಲ್ಡೌನ್..!

Facebook
Twitter
Telegram
WhatsApp

ಮಡಿಕೇರಿ: ಮೂರನೇ ಅಲೆ ಭಯದ ನಡುವೆಯೂ ಶಾಲಾ-ಕಾಲೇಜುಗಳು ಆರಂಭವಾಗಿದೆ. ಅದರಲ್ಲೂ ಪ್ರೈಮರಿ ಶಾಲೆಗಳು ಆರಂಭವಾಗಿದ್ದು, ಪೋಷಕರಲ್ಲಿ ಆತಂಕವೂ ಇದೆ, ಮಕ್ಕಳ ಭವಿಷ್ಯದ ಪ್ರಶ್ನೆಯೂ ಅಡಗಿದೆ. ಹೀಗಾಗಿ ಶಾಲೆಗೆ ಮಕ್ಕಳನ್ನ ಸುರಕ್ಷಿತೆ ನೋಡಿಕೊಂಡು ಕಳುಹಿಸುತ್ತಿದ್ದಾರೆ. ಆದರೂ ಅಲ್ಲೊಂದು ಇಲ್ಲೊಂದು ಶಾಲೆಯಲ್ಲಿ ಕೊರೊನಾದ ಕೇಸ್ ಗಳು ಪತ್ತೆಯಾಗುತ್ತಲೆ ಇವೆ.

ಜಿಲ್ಲೆಯ ಗಾಳಿಬೀಡು ಗ್ರಾಮದಲ್ಲಿ ನವೋದಯ ಶಾಲೆಯಿದೆ. ನವೋದಯ ಶಾಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಕ್ಕಳು ಶೀತ, ಜ್ವರದಿಂದ ಬಳಲುತ್ತಿದ್ದಾರೆ. ಟೆಸ್ಟ್ ಮಾಡಿಸಿದಾಗ ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನಿನ್ನೆ ಕೂಡ 21 ಮಕ್ಕಳಲ್ಲಿ ಪಾಸಿಟಿವ್ ಕಂಡು ಬಂದಿತ್ತು. ಇಂದು ಮತ್ತೆ 10 ಮಕ್ಕಳಲ್ಲಿ ಪಾಸಿಟಿವ್ ದೃಢವಾಗಿದೆ.

ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 270 ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳಿಗೆ ಪಾಸಿಟಿವ್ ಆಗಿದ್ದು, 7 ದಿನಗಳ ಕಾಲ ಮಕ್ಕಳ ಮೇಲೆ ನಿಘಾ ವಹಿಸಲಾಗುವುದು. ಹಾಗೆ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ಟೆಸ್ಟ್ ಮಾಡಿಸಲಾಗುತ್ತೆ ಅಂತ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!