Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋರಾಟ ಎಂದಾಗ ಇಬ್ಬರ ಹೆಸರೇ ನೆನಪಾಗೋದು : ದೇವೇಗೌಡರ ಭೇಟಿ ಬಳಿಕ ವಿಜಯೇಂದ್ರ ಹೇಳಿಕೆ

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯಾಧ್ಯಕ್ಷನಾಗಿ ನೇಮಕಗೊಂಡ ಬಳಿಕ ಬಿವೈ ವಿಜಯೇಂದ್ರ ಅವರು ದೇವಸ್ಥಾನ, ಮಠಗಳಿಗೂ ಭೇಟಿ ನೀಡುತ್ತಿದ್ದಾರೆ. ಅದರ ಜೊತೆಗೆ ಹಿರಿಯ ನಾಯಕರನ್ನು ಭೇಟಿ ಮಾಡಿ, ಆಶೀರ್ವಾದ ಪಡೆಯುತ್ತಿದ್ದಾರೆ.

ಇಂದು ಮಾಜಿ ಪ್ರಧಾನಿ ದೇವೇಗೌಡರು, ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ. ಹಿರಿಯ ಮುತ್ಸದ್ದಿಗಳಿಂದ ಸಲಹೆ, ಸೂಚನೆಗಳನ್ನು ಪಡೆಯಯವ‌ ಮಾರ್ಗದಲ್ಲಿ ಸಾಗಿದ್ದಾರೆ. ದೇವೇಗೌಡರ ಮನೆಗೆ ಭೇಟಿ ನೀಡಿ, ಹೂವಿನ ಬೊಕ್ಕೆ ಕೊಟ್ಟು ಆರೋಗ್ಯ ವಿಚಾರಿಸಿದ್ದಾರೆ‌ ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಕೂಡ ನಿವಾಸದಲ್ಲಿಯೇ ಇದ್ದು, ಸ್ವಾಗತ ಕೋರಿದ್ದಾರೆ.

 

ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ ಅವರು, ತುಂಬಾ ಸಂತೋಷವಾಗಿದೆ. ದೀಅವಳಿಯ ಶುಭ ಸಂಧರ್ಭದಲ್ಲಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದೇನೆ. ಬಹಳ ಸಂತೋಷ ಪಟ್ಟಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಧಾರ ಮಾಡಿದ್ದಾರೆ. ಸದಾ ನಿನ್ನ ಜೊತೆಗೆ ಇರುತ್ತೇನೆ ಎಂದಿದ್ದಾರೆ. ಅವರ ಹೋರಾಟದ ದಿನಗಳನ್ನು ಅವರು ನೆನಪು ಮಾಡಿಕಿಂಡರು.ಜೊತೆಗೆ ತಂದೆಯವರ ಹೋರಾಟದ ದಿನಗಳನ್ನು ನೆನೆದರು. ಹೋರಾಟ ಅಂತ ಹೇಳಿದಾಗ ನೆನಪಾಗುವುದು ಎರಡೇ ಹೆಸರು ಒಂದು ದೇವೇಗೌಡ ಅವರ ಹೆಸರು, ಇನ್ನೊಂದು ಬಿಎಸ್ ಯಡಿಯೂರಪ್ಪ ಅವರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!