Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂದಿನ 5 ದಿನ ಬಾರೀ ಮಳೆಯಾಗಿವ ಸಾಧ್ಯತೆ..!

---Advertisement---

 

 

ಬೆಂಗಳೂರು: ಹಿಂಗಾರು ಮಳೆ ಸದ್ಯ ರೈತರ ಮೊಗದಲ್ಲಿ ಸಂತಸವನ್ನು ಅರಳಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಮಳೆ ಸುರಿಯುತ್ತಿದೆ. ಮುಂದಿನ ಐದು ದಿನಗಳು ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬೆಂಗಳೂರು, ದಕ್ಷಿಣ ಮತ್ತು ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರಿನಲ್ಲಿ ವ್ಯಾಪಕ ಮಳೆಯಾಗಲಿದೆ.

 

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ. ಮಳೆ ಇಲ್ಲದೆ ಬೆಳೆಯೆಲ್ಲಾ ಒಣಗಿತ್ತು. ಭೂಮಿ ಬರಡಾಗುತ್ತಿತ್ತು. ಇದು ರೈತರಿಗೆ ಸಂಕಷ್ಟ ತಂದೊಡ್ಡಿತ್ತು. ಈಗ ಮಳೆ ಬಂದರೆ ರೈತರಿಗೆ ಅಷ್ಟೇನು ಲಾಭವಾಗಲ್ಲ. ಮುಂಗಾರು ಮಳರ ನಂಬಿ ಹಾಕಿದ್ದ ಬೆಳೆಯೆಲ್ಲಾ ಒಣಗಿ ಹೋಗಿದೆ. ಆದರೆ ಹಿಂಗಾರು ಚುರುಕುಗೊಂಡಿರುವ ಕಾರಣ ತರಕಾರಿ, ಸೊಪ್ಪು ಬೆಳೆಯಲು ಅನುಕೂಲವಾಗಲಿದೆ. ದನಕರುಗಳಿಗೂ ಕುಡಿಯುವ ನೀರಿ, ಆಹಾರಕ್ಕೆ ತೊಂದರೆಯಾಗುವುದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...