Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯೇಂದ್ರ ಯಡಿಯೂರಪ್ಪ ರಾಜ್ಯಾಧ್ಯಕ್ಷರಾಗಿ ಪದಗ್ರಹಣ : ದಾವಣಗೆರೆಯಲ್ಲಿ ಸಂಭ್ರಮಾಚರಣೆ

Facebook
Twitter
Telegram
WhatsApp

ಸುದ್ದಿಒನ್, ದಾವಣಗೆರೆ, ನವೆಂಬರ್.15 :ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ ಯಡಿಯೂರಪ್ಪ ಅವರ ಪದಗ್ರಹಣ ಸಮಾರಂಭದ ಸಂಭ್ರಮಾಚರಣೆಯನ್ನು

ರಾಂ ಅಂಡ್ ಕೋ ಸರ್ಕಲ್ ನಲ್ಲಿರುವ ಶ್ರೀ ವರ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ.ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ದಾಸಕರಿಯಪ್ಪ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ರಾಜನಹಳ್ಳಿ ಶಿವಕುಮಾರ್, ಮಾಜಿ ನಗರ ಪಾಲಿಕೆ ಸದಸ್ಯರಾದ ಶಿವನಗೌಡ ಟಿ.ಪಾಟೀಲ್, ಉತ್ತರ ಯುವ ಮೋರ್ಚ ಉಪಾಧ್ಯಕ್ಷರಾದ ಹರೀಶ್ ಶಾಮನೂರ,ಟಿಂಕರ್ ಮಂಜಣ್ಣ,ಬಿ.ರಮೇಶ್‌ ನಾಯ್ಕ ದಕ್ಷಿಣ ಮಂಡಲದ ಅಧ್ಯಕ್ಷರಾದ ಆನಂದ್ ರಾವ್, ಸಿಂಧೆ, ಪ್ರದಾನ ಕಾರ್ಯದರ್ಶಿ ರಾಜು ನಿಲಗುಂದ
ಗುರು ಸೋಗಿ, ಮಹನಗರ ಪಾಲಿಕೆ ಸದಸ್ಯರ ಸೋಗಿ ಶಾಂತಕುಮಾರ್,ಜೊಳ್ಳಿ ಗುರು, ಅಜ್ಜಂಪುರ ವಿಜಯಕುಮಾರ್, ಅಜ್ಜಂಪುರ ಮುತ್ತಣ್ಣ, ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ವಾಲಿ,ನೀತಾ ನಂದೀಶ್,ದಕ್ಷಿಣ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್,ಜಿಲ್ಲಾ ಯುವ ಮೊರ್ಚಾ ಪ್ರದಾನ ಕಾರ್ಯದರ್ಶಿ ಯಲ್ಲೇಶ್, ಶಶಿಧರ್, ಅತಿಥ ಅಂಬರಕರ್,ಗುರು ಕೆ.ವಿ.ಜಯಪ್ರಕಾಶ್ ಮಾಗಿ,
ಶ್ರೀಕಾಂತ್ ನಿಲಗುಂದ,ಪಣಿ ಹೊಸಳ್ಳಿಮಠ, ಎಸ್ ಎಲ್ ನಾಗರಾಜ್, ಸೇರಿದಂತೆ ಅನೇಕ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!