Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಚಿತ್ರದುರ್ಗಕ್ಕೆ ಬಿ.ವೈ. ವಿಜಯೇಂದ್ರ ಜಿಲ್ಲಾ ಪ್ರವಾಸ : ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ ? ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

ಸುದ್ದಿಒನ್. ಚಿತ್ರದುರ್ಗ. ನ.16 : ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು  ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನವೆಂಬರ್ 16 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ  ಹಮ್ಮಿಕೊಂಡಿದ್ದಾರೆ.

ನವೆಂಬರ್ 16 ರಂದು ಬೆಳಿಗ್ಗೆ 8:30 ಕ್ಕೆ  ಬೆಂಗಳೂರುನಿಂದ ಹೊರಟು ಚಿತ್ರದುರ್ಗಕ್ಕೆ ಆಗಮಿಸುವರು.

ಜಿಲ್ಲೆಯಾದ್ಯಂತ ಅವರ ಪ್ರವಾಸದ ವಿವರ ಈ ಕೆಳಗಿನಂತಿದೆ.

ಬೆಳಿಗ್ಗೆ 11 ಗಂಟೆಗೆ : ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿಯವರ ಮನೆಗೆ ಭೇಟಿ.

ಬೆಳಿಗ್ಗೆ 11 : 30 ಕ್ಕೆ ಶ್ರೀ ಮುರುಘ ರಾಜೇಂದ್ರ ಮಠಕ್ಕೆ ಭೇಟಿ,

ಬೆಳಿಗ್ಗೆ 11:45 ಕ್ಕೆ  ಶ್ರೀ ಕೃಷ್ಣ ಯಾದವನಂದ ಮಹಾ ಸಂಸ್ಥಾನ ಮಠಕ್ಕೆ ಭೇಟಿ,

ಮಧ್ಯಾನ್ಹ 12 ಕ್ಕೆ ಶ್ರೀ ಜಗದ್ಗುರು ಮಾದಾರ ಚನ್ನಯ್ಯ ಮಠಕ್ಕೆ ಬೇಟಿ.

ಮಧ್ಯಾನ್ಹ 12 : 30 ಕ್ಕೆ  ಶ್ರೀ ಜಗದ್ಗುರು ಸಿದ್ದರಾಮೇಶ್ವರ ಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ

ಮಧ್ಯಾನ್ಹ 1 ಗಂಟೆಗೆ ಶ್ರೀ ಸಿರಿಗೆರೆ ಬಹನ್ಮಠಕ್ಕೆ ಭೇಟಿ.

ಮಧ್ಯಾನ್ಹ 3:30 ಕ್ಕೆ ಶ್ರೀ ಚಿನ್ಮೂಲಾದ್ರಿ ಭಗೀರಥ ಗುರುಪೀಠ, ಹೊಸದುರ್ಗ,

ಮಧ್ಯಾನ್ಹ 4:00 ಕ್ಕೆ ಶ್ರೀ ತರಳಬಾಳು ಬೃಹನ್ಮಠ ಶಾಖ ಮಠ, ಸಾಣೆಹಳ್ಳಿ ಹೊಸದುರ್ಗ,

ಮಧ್ಯಾನ್ಹ 4:30 ಕ್ಕೆ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ, ಹೊಸದುರ್ಗ,

ಮಧ್ಯಾನ್ಹ 5 : 15 ಕ್ಕೆ ಶ್ರೀ ಕನಕ ಗುರು ಪೀಠ ಶಾಖಾಮಠ, ಹೊಸದುರ್ಗ

ಈ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ
ಹೊಸದುರ್ಗ – ಹುಳಿಯಾರು – ಶಿರಾ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ 8:30 ಕ್ಕೆ ತೆರಳುವರು ಎಂದು ರಾಜ್ಯಾಧ್ಯಕ್ಷರ ಆಪ್ತ ಕಾರ್ಯದರ್ಶಿ ಸಿದ್ದು ಪುಂಡಿಕಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!