Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಂ ಸ್ಪೀಕರ್ ಮುಂದೆ ನಮಸ್ಕಾರ್ ಸಾಬ್ ಅನ್ನಬೇಕು : ಜಮೀರ್ ಅಹಮದ್

Facebook
Twitter
Telegram
WhatsApp

 

ತೆಲಂಗಾಣ: ನವೆಂಬರ್ 30ರಂದು ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿದೆ. ಇದರ ಪ್ರಚಾರ ಕಾರ್ಯದಲ್ಲಿ ಕರ್ನಾಟಕದ ಸಚಿವ ಜಮೀರ್ ಅಹ್ಮದ್ ತೊಡಗಿದ್ದಾರೆ. ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜನರನ್ನುದ್ದೇಶಿಸಿ ಮಾತನಾಡುವಾಗಲೇ ಯಡವಟ್ಟಿನ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ಸ್ಪೀಕರ್ ಎದುರು ನಮಸ್ಕಾರ್ ಸಾಬ್ ಎಂದು ನಿಂತುಕೊಳ್ಳಬೇಕು. ಒಳ್ಳೊಳ್ಳೆಯ ಬಿಜೆಪಿ ಶಾಸಕರೂ ಹೀಗೆ ನಿಲ್ಲುವಂತೆ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ ನಲ್ಲಿ ನಾವೂ 9 ಜನ ಮುಸ್ಲಿಂರು ಗೆದ್ದಿದ್ದೇವೆ. ಒಂಭತ್ತು ಜನರಲ್ಲಿ ಐದು ಮಂದಿಗೆ ಅಧಿಕಾರ ಸಿಕ್ಕಿದೆ. ನನ್ನನ್ನು ಸಚಿವನನ್ನಾಗಿ ಮಾಡಿದೆ. ಸಲೀಂ ಅಹಮದ್​ಗೆ ಚೀಫ್ ವಿಪ್ ನೀಡಲಾಗಿದೆ. ನಜೀರ್ ಅಹಮದ್​ಗೆ ಸಿಎಂ ಪೊಲಿಟಿಕಲ್ ಸೆಕ್ರೆಟರಿ ಮಾಡಲಾಗಿದೆ ಎಂದಿದ್ದಾರೆ.

 

ರಾಜ್ಯದ ಇತಿಹಾಸದಲ್ಲಿ ಎಂದೂ ಮುಸ್ಲೀಮರು ಸ್ಪೀಕರ್ ಆಗಿರಲಿಲ್ಲ. ಯುಟಿ ಖಾದರ್ ಅವರನ್ನು ಸ್ಪೀಕರ್ ಮಾಡಲಾಗಿದೆ. ಪರಿಣಾಮ ಒಳ್ಳೊಳ್ಳೆಯ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎಂದು ಕೈಮುಗಿದು ನಿಂತ್ಕೋಬೇಕು ಎಂದಿದ್ದಾರೆ. ತೆಲಂಗಾಣದ ಪ್ರಚಾರದ ನಡುವಲ್ಲಿ ಈ ರೀತಿಯಾದ ಹೇಳಿಕೆ ನೀಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!