Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಬಸ್ ನಿಲ್ದಾಣದ ಸಮೀಪ ಹಾಡಹಗಲೇ ಕೊಲೆಗೆ ಯತ್ನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್.22 : ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ  ಇಂದು ಸಮಯ 11 ಗಂಟೆ ಸುಮಾರಿಗೆ ಬಸ್ ಇಳಿದು ಬರುವ ಆಶಾ ಎಂಬುವವರಿಗೆ ಪತಿ ಶಿವಕುಮಾರ್  ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ ಕುಮಾರ್(30) ವರ್ಷ ಎಂಬುವವರು ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಆದರೆ ಎರಡು ವರ್ಷದ ದಾಂಪತ್ಯ ಜೀವನ ನಡೆಸಿದ ನಂತರ ದಾಂಪತ್ಯದಲ್ಲಿ ಒಡಕು ಮೂಡಿ  ಹೆಂಡತಿ ಆಶಾ(25) ವಿವಾಹ ವಿಚ್ಚೇದನ ಕ್ಕೆ ಕೋರ್ಟ್ ಮೊರೆ ಹೊಗಿದ್ದರು ಎನ್ನಲಾಗಿದೆ.

ಆದರೆ ಇಂದು ಚಳ್ಳಕೆರೆ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ  ಸಂದರ್ಭದಲ್ಲಿ ಮುಂಜಾನೆ ಬಸ್ ನಿಲ್ದಾಣದಲ್ಲಿ  ಕಾದು‌ ಕುಳಿತಿದ್ದ  ಪತಿ ಶಿವಕುಮಾರ್ ನಿಂದ ಈ ಕೃತ್ಯ ನಡೆದಿದೆ.

ಇನ್ನೂ ಮಚ್ಚಿನಿಂದ ಆಶಾ ತಲೆಗೆ ಹಾಗೂ ಕೈಗೆ  ಗಾಯಗಳಾಗಿದ್ದು ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿದ್ದಾಳೆ. ಹಲ್ಲೆ ಒಳಗಾದ ಮಹಿಳೆಗೆ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ, ಹೆಚ್ಚಿನ ಚಿಕಿತ್ಸೆಗೆ‌ ಚಿತ್ರದುರ್ಗ ಜಿಲ್ಲಾಆಸ್ವತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿ ವೈ ಎಸ್ ಪಿ ಟಿಬಿ  ರಾಜಣ್ಣ ಭೇಟಿ ನೀಡಿ ಪರಿಶೀಲದ ನಡೆಸಿದ್ದಾರೆ.

ಕೊಲೆ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ

ಸಾರ್ವಜನಿಕರು ಶಿವಕುಮಾರನಿಗೆ ಧರ್ಮದೇಟು ನೀಡಿ ಪೋಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ಚಳ್ಳಕೆರೆ ಪೋಲಿಸರು ಕ್ಷಣ ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ ಈ ಘಟನೆಯಿಂದ ಭಯ ಭೀತರಾದ ಸಾರ್ವಜನಿಕರು ನೂರಾರು ಜನರು ಘಟನೆ ಸ್ಥಳದಲ್ಲಿ ನೆರೆದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!