Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕನಾ..?

Facebook
Twitter
Telegram
WhatsApp

ಬೆಂಗಳೂರು: ವಿ ಸೋಮಣ್ಣ ಅವರಗೆ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿರುವುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಬಿಜೆಪಿ ನಾಯಕರು ಸಮಾಧಾನ ಮಾಡುವುದಕ್ಕೂ ಪ್ರಯತ್ನ ಮಾಡಿದ್ದಾರೆ. ಆದರೆ ಆ ಅಸಮಾಧಾನ ಸರಿ ಆಗಿಲ್ಲ ಎಂದೇ ಕಾಣುತ್ತಿದೆ. ಇದೀಗ ಹೊಸದೊಂದು ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಡಿಸೆಂಬರ್ 6ರಂದು ಬಿಡಿಬಿಡಿಯಾಗಿ ಹೇಳುತ್ತೇನೆ ಎಂದಿದ್ದಾರೆ.

ಸೋಮಣ್ಣ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆಗೆ ಇಳಿಯುತ್ತಾರೆ ಎಂಬ ಮಾತು ಕೂಡ ಇದೆ. ಇತ್ತಿಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಸೋಮಣ್ಣ ಅವರ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಸೋಮಣ್ಣ ಕಾಂಗ್ರೆಸ್ ಸೇರುವುದು ಪಕ್ಕಾ ಎನ್ನಲಾಗಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತ ಮಾತುಗಳನ್ನ ಆಡಿದ್ದಾರೆ.

ಇಂದು ಮಾತನಾಡಿರುವ ವಿ ಸೋಮಣ್ಣ, ಡಿಸೆಂಬರ್ 6 ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಅಂದು ಎಲ್ಲವನ್ನು ಬಿಡಿ ಬಿಡಿಯಾಗಿ ವಿವರಿಸುತ್ತೇನೆ. ನನ್ನ ಯಾರು ಸಂಪರ್ಕಿಸಿಲ್ಲ, ನಾನು ಯಾರನ್ನು ಸಂಪರ್ಕಿಸಿಲ್ಲ. ಪಕ್ಷದಲ್ಲಿ ಒಂದು ರೀತಿಯಲ್ಲಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಅರವಿಂದ ಲಿಂಬಾವಳಿ ಹೇಳಿದ ಮಾತಿಗೆ ನನ್ನ ಪೂರ್ಣ ಸಮ್ಮತಿ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!