Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬರೀಶ್ ಪುಣ್ಯ ಸ್ಮರಣೆಯ ದಿನವೇ ‘ಬ್ಯಾಡ್ ಮ್ಯಾನರ್ಸ್’ ಅಬ್ಬರ

Facebook
Twitter
Telegram
WhatsApp

 

ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಐದನೇ ವರ್ಷದ ಪುಣ್ಯ ಸ್ಮರಣೆ. ಇಂದು ಅಭಿಷೇಕ್ ಅಂಬರೀಶ್ ಅವರ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಕೂಡ ರಿಲೀಸ್ ಆಗಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ ರಾಜ್ಯಾದ್ಯಂತ ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿದೆ.

 

ಮಂಡ್ಯದಲ್ಲಂತು ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಿನಿಮಾ ರಿಲೀಸ್, ಅಂಬರೀಶ್ ಅವರ ಪುಣ್ಯ ಸ್ಮರಣೆಯ ಜೊತೆಗೆ ಕನ್ನಡದ ಹಬ್ಬವನ್ನು ಆಚರಿಸಲಾಗಿದೆ. ಊರಿಗೆ ಊರೇ ಸಂಭ್ರಮದಲ್ಲಿದ್ದು, ಚಿತ್ರಮಂದಿರದಲ್ಲಿ ಅಭಿಷೇಕ್ ಅಂಬರೀಶ್ ಅವರ 63 ಅಡಿ ಕಟೌಟ್ ಹಾಕಲಾಗಿದೆ‌.

 

ದುನಿಯಾ ಸೂರಿ ನಿರ್ದೇಶನ ಎಂದಾಗಲೇ ಸಿಕ್ಕಾಪಟ್ಟೆ ನಿರೀಕ್ಷೆ ಇರುತ್ತೆ. ಮಾಸ್ ಸಿನಿಮಾಗಳಿಗೇನೆ ಖ್ಯಾತಿ ಪಡೆದಿರುವ ಸೂರಿ, ಅಭಿಷೇಕ್ ಮೂಲಕ ರಾ ರೌಡಿಸಂ ಹೇಳಿದ್ದಾರೆ. ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲಿ ಅಭಿಷೇಕ್​ ಅವರ ಪಾತ್ರ ‘ರೆಬೆಲ್​’ ಆಗಿದೆ. ಟಗರು’ ಸಿನಿಮಾ ಮಾಡಿದ ಸೂರಿ ಅವರು ಸಕ್ಸಸ್​ ಕಂಡಿದ್ದರು. ಅದೇ ರೀತಿಯ ಸೂತ್ರವನ್ನು ಅವರು ‘ಪಾಪ್​ಕಾರ್ನ್​ ಮಂಕಿ ಟೈಗರ್​’ ಚಿತ್ರದಲ್ಲೂ ಪ್ರಯತ್ನಿಸಿದ್ದರು. ಈಗ ‘ಬ್ಯಾಡ್​ ಮ್ಯಾನರ್ಸ್​’ ಸಿನಿಮಾದಲ್ಲೂ ಅದು ಮರುಕಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!