Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್.ನರಸಿಂಹಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 : : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್(ರಿ) ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಚಿತ್ರದುರ್ಗ ಜಿಲ್ಲಾ ಮಟ್ಟದಲ್ಲಿ ವಿಚಾರವಾದಿ, ಗಾಂಧಿವಾದಿ ಹೆಚ್.ನರಸಿಂಹಯ್ಯರವರ ಹೆಸರಿನಲ್ಲಿ ಜಿಲ್ಲಾ ಪ್ರಶಸ್ತಿಯನ್ನು ನೀಡುತ್ತಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಮ್ಮ ಸೇವಾ ಕ್ಷೇತ್ರದ ವಿವರ ಒಳಗೊಂಡ ಬೈಂಡ್ ಮಾಡಿದ ಕಡತಗಳ ಜೊತೆಗೆ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಒಂದು ಭಾವಚಿತ್ರ ನೀಡಬೇಕು.

ಕನಿಷ್ಠ ವಯೋಮಿತಿ ನಲವತ್ತು ವರ್ಷಗಳು ಮೀರಿರಬೇಕು.
ವೈಚಾರಿಕತೆ, ವೈಜ್ಞಾನಿಕತೆಯಲ್ಲಿ ಸಾಗುತ್ತಿರಬೇಕು.
ಕಲೆ, ಸಾಹಿತ್ಯ, ಸಂಸ್ಕøತಿ, ಇತಿಹಾಸ, ಶಿಕ್ಷಣ, ವಿನ್ಯಾಸ, ಪರಿಸರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು.
ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; 30-11-2023.
ಆಸಕ್ತರು ತಮ್ಮ ಅರ್ಜಿಗಳನ್ನು ಅಧ್ಯಕ್ಷರು/ಕಾರ್ಯದರ್ಶಿ, ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜ ಕಚೇರಿ, ಸಿಟಿ ಕ್ಲಬ್ ಬಿಲ್ಡಿಂಗ್, ರೋಟರಿ ಕ್ಲಬ್ ಹತ್ತಿರ, ಡಿ.ಸಿ.ಸರ್ಕಲ್, ಚಿತ್ರದುರ್ಗ ಇಲ್ಲಿಗೆ ಅಂಚೆ ಮೂಲಕವಾಗಲಿ ಅಥವಾ ಮುದ್ದಾಂ ತಲುಪಿಸಬಹುದೆಂದು ಅಧ್ಯಕ್ಷ ನಾಗರಾಜ್ ಸಂಗಮ್, ಕಾರ್ಯದರ್ಶಿ ಪಿ.ಲೋಕೇಶ್ ಇವರುಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ : 8747825425, 9448664710 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!