Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವಂಬರ್ 27ರಂದು ಸಿದ್ದರಾಮಯ್ಯರಿಂದ ಜನತಾ ದರ್ಶನ : ಈ ದಾಖಲೆಗಳನ್ನು ಮಿಸ್ ಮಾಡಲೇಬೇಡಿ

Facebook
Twitter
Telegram
WhatsApp

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಜನತಾ ದರ್ಶನದ ಮೂಲಕ ಜನರ ಕಷ್ಟಗಳನ್ನು ಆಲಿಸಲಾಗುತ್ತದೆ‌. ಇತ್ತಿಚೆಗಷ್ಟೇ ರಾಜ್ಯಾದ್ಯಂತ ಏಕದಿನದಲ್ಲಿಯೇ ಜನತಾ ದರ್ಶನ ಏರ್ಪಡಿಸಲಾಗಿತ್ತು. ಇದೀಗ ಮತ್ತೆ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನವೆಂಬರ್ 27 ರಂದು ಜನತಾ ದರ್ಶನ ಮಾಡಲಾಗುತ್ತಿದೆ. ಅದಕ್ಕೆ ಒಂದಷ್ಟು ದಾಖಲೆಗಳನ್ನು ನೀವೂ ತೆಗೆದುಕೊಂಡು ಹೋಗಬೇಕಾಗುತ್ತದೆ‌.

 

ನವೆಂಬರ್ 27ರ ಸೋಮವಾರದಂದು ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

 

ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದಾರೆ. ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!