Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ, ಚಾಲಕ ಸಾವು : ತಪ್ಪಿದ ಬಾರೀ ಅನಾಹುತ

---Advertisement---

ಸುದ್ದಿಒನ್, ಹಿರಿಯೂರು, ನವೆಂಬರ್.26 :ಖಾಸಗಿ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.

ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ.

ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಇದರಿಂದ ಬಾರೀ ಅನಾಹುತ ತಪ್ಪಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment