Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪತ್ರಕರ್ತ ಸುರೇಶ್ ಬೆಳಗೆರೆಯವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಪ್ರಶಸ್ತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ : ನವೆಂಬರ್.27 :ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತ ಸುರೇಶ್ ಬೆಳಗೆರೆಯವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ವತಿಯಿಂದ ಹೂವಿನ ಹಡಗಲಿ ಸುಕ್ಷೇತ್ರ ಮೈಲಾರ ದಲ್ಲಿ ನಡೆಯಲಿರುವ ಕರ್ನಾಟಕ ಸಂಭ್ರಮ ಕರ್ನಾಟಕ ಗ್ರಾಮೀಣ ಕನ್ನಡ ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತ ಸುರೇಶಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ. ಇಂದು ಸುಕೇತ್ರ ಮೈಲಾರದಲ್ಲಿ   ನಡೆಯಲಿರುವ  ಕನ್ನಡ   ಸಂಭ್ರಮ ಕಾರ್ಯಕ್ರಮ ದಲ್ಲಿ  ಸನ್ಮಾನಿಸಿ ಗೌರವಿಸಲಿದೆ.

ಸುರೇಶ ಬೆಳಗೆರೆ ಅವರ ಬಗ್ಗೆ ಕಿರು ಪರಿಚಯ :
ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮದವರಾಗಿದ್ದು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಬೆಳಗೆರೆ ಡಿ ಸೀತಾರಾಮ ಶಾಸ್ತ್ರಿ ಸಂಯುಕ್ತ ಪದವಿಪೂರ್ವ ವಿದ್ಯಾಭ್ಯಾಸ ಮುಗಿಸಿ 19.12.2006 ರಲ್ಲಿ ಖಾಸಗಿ  ಚಾನಲ್  ನಲ್ಲಿ ಸೇವೆ ಆರಂಭಿಸಿ ಅಲ್ಲಿಂದ ಇಲ್ಲಿಯವರೆ ನಿರಂತರವಾಗಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

ಇವರ ಸೇವೆಯನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಚಳ್ಳಕೆರೆ ಪತ್ರಿಕೋದ್ಯಮ ಸಾಧಕರ ಪ್ರಶಸ್ತಿ, ಕೊರೋನಾ ವಾರಿಯರ್ಸ್‌ ಜಿಲ್ಲಾ ಪ್ರಶಸ್ತಿ, ಹಾಗೂ ಇತ್ತಿಚೆಗೆ ಗೋವಾದ ವಾಸ್ಕೋದಲ್ಲಿ ರವೀಂದ್ರ ಕಲಾ ಭವನ ದಲ್ಲಿ ರಾಷ್ಟ್ರೀಯ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನ್ಯಾಷನಲ್ ಗ್ಲೋಬಲ್ ಐಕಾನ್ ಅವಾರ್ಡ್ ಸೇರಿದಂತೆ ವಿವಿಧ ಪ್ರಶಸ್ತಿಗಳು ಲಭಿಸಿವೆ.

ಇಂದು ಸುಕೇತ್ರ ಮೈಲಾರದಲ್ಲಿ ನಡೆಯುತ್ತಿರುವ ಕನ್ನಡ ನುಡಿ ಹಬ್ಬದಲ್ಲಿ  ಮೈಲಾರ ಬಸವಲಿಂಗ ಶರಣಶ್ರೀ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!