Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಪೊಲೀಸರ ಕಾರ್ಯಾಚರಣೆ | ಗಾಂಜಾ ವಶ, ಐವರ ಬಂಧನ

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ನವೆಂಬರ್.30 : ನಗರ  ಪೊಲೀಸರು ಕಾರ್ಯಾಚರಣೆ ನಡೆಸಿ 150 ಗ್ರಾಂ ಗಾಂಜಾ ವಶಪಡಿಸಿಕೊಂಡು ಬಿಕಾಂ ವಿದ್ಯಾರ್ಥಿ ಸೇರಿದಂತೆ  ಐವರನ್ನು ಬಂಧಿಸಿದ್ದಾರೆ.

ನಗರದ ನಿವಾಸಿ ಆರೋಪಿಗಳಾದ
1). ಬಿಲಾಲ್ (21) ,
2). ಶ್ರೀನಿವಾಸ ( 24),
3). ಗೌತಮ್ (19)
4).  ಬಿಕಾಂ ವಿದ್ಯಾರ್ಥಿ ಸುದೀಪ್ ನಾಯಕ (21) ಹಾಗೂ
5). ವೆಂಕಟೇಶ (28) ವರ್ಷ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು ನಗರದ ಚಳ್ಳಕೆರೆ ರಸ್ತೆಯ ಶಿವಮೂರ್ತಿ ನಗರದ ಬಳಿ ಗಾಂಜಾ ಸೇವಿಸಿ, ಬೈಕ್ ಗಳಲ್ಲಿ ವಿಲ್ಲಿಂಗ್ ಮಾಡಿಕೊಂಡು ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಬೈದಾಡಿ, ತೊಂದರೆ ಕೊಡುತ್ತಿದ್ದರು.

ಮಾಹಿತಿ ತಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಮತ್ತು ಬರುವ ಪದಾರ್ಥವನ್ನು ಸೇವಿಸಿರುವ ಬಗ್ಗೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಗರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ್,  ಸಿಬ್ಬಂದಿಗಳಾದ ಮಾರುತೇಶ್ , ದೇವೇಂದ್ರಪ್ಪ, ಸುದರ್ಶನ್ ಗೌಡ ಕಾರ್ಯಾಚರಣೆಯಲ್ಲಿ ತೊಡಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!