Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸೆಂಬರ್ 06 ರಂದು ಚಿತ್ರದುರ್ಗದಲ್ಲಿ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಾಗಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.04 : ನಗರದ ಪೀಳೆಕೆರನಹಳ್ಳಿಯ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಡಿಸೆಂಬರ್ 6 ರ ಬುಧವಾರ ಬೆಳಗ್ಗೆ 10.30ಕ್ಕೆ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶಿಕ್ಷಣದಲ್ಲಿ ರಂಗಕಲೆ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಉದ್ಧಾಟಿಸುವರು. ಶರಣ ಸಾಹಿತ್ಯ ಪರೀಷತ್ ಅಧ್ಯಕ್ಷರಾದ ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು. ಸರ್ಕಾರಿ ಕಲಾ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಯಶೋಧರ.ಜಿ.ಎನ್ ಅವರು ಶಿಕ್ಷಣದಲ್ಲಿ ರಂಗಕಲೆ ಕುರಿತು ಉಪನ್ಯಾಸ ನೀಡುವರು. ಉಪನ್ಯಾಸಕ ಹಾಗೂ ರಂಗಕರ್ಮಿ ಸಿ.ಪಿ.ಜ್ಞಾನದೇವ ಅವರು ಶಿಕ್ಷಕರಿಗೆ ರಂಗಾಂಭಿನಯ ಕುರಿತು ತರಬೇತಿ ನೀಡುವರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಜಯಲಕ್ಷ್ಮೀ ಉಪಸ್ಥಿತರಿರುವರು ಎಂದು ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷ ಪ್ರಕಾಶ್ ಬಾದರದಿನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment