Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಮನೆಯ ಕ್ಯಾಪ್ಟನ್ ರೂಮಿಗೆ ಲಾಕ್ : ವರ್ತೂರು ಸಂತೋಷ್ ನ್ಯಾಯವಾಗಿ ಆಡಲಿಲ್ವಾ..?

Facebook
Twitter
Telegram
WhatsApp

ಬಿಗ್ ಬಾಸ್ ಮನೆಯಲ್ಲಿ ನಿನ್ನೆ ಕ್ಯಾಪ್ಟನ್ಸಿ ಟಾಸ್ಕ್ ನೀಡಲಾಗಿತ್ತು. ನಾಲ್ಕು ಜನ ಕ್ಯಾಪ್ಟನ್ ರೇಸ್ ನಲ್ಲಿ ಉಳಿದರು. ಸಿರಿ, ಮೈಕೆಲ್, ವರ್ತೂರು ಸಂತೋಷ್ ಹಾಗೂ ಅವಿನಾಶ್. 13 ನಿಮಿಷ ಏಣಿಸಬೇಕು. ಚೇರ್ ಮೇಲೆ ಸದಸ್ಯರು ಕುಳಿತುಕೊಳ್ಳುತ್ತಾರೆ. ಅವರನ್ನು ತಿರುಗಿಸಬೇಕು. ನಂಬರ್ ಎಣಿಸುವಾಗ ಮನೆ ಮಂದಿ ಡಿಸ್ಟರ್ಬ್ ಮಾಡಬಹುದು. ಅವರು ಸರಿಯಾಗಿ ಕೌಂಟ್ ಮಾಡದ ರೀತಿ ನೋಡಿಕೊಳ್ಳಬೇಕು. ಅದನ್ನು ಮೀರಿ ಹದಿಮೂರು ನಿಮಿಷದ ಆಸುಪಾಸಿನಲ್ಲಿ ಕೌಂಟ್ ಮಾಡಿದವರು ಕ್ಯಾಪ್ಟನ್ ಆಗುತ್ತಾರೆಂಬ ಟಾಸ್ಕ್ ನೀಡಲಾಗಿತ್ತು.

https://www.instagram.com/reel/C0oiU4Ox5Q6/?igshid=ODhhZWM5NmIwOQ==

ಈ ಟಾಸ್ಕ್ ನಲ್ಲಿ ಅವಿನಾಶ್ 9 ನಿಮಿಷ ಎಣಿಸಿದರು. ಮೈಕೆಲ್, 15.15 ನಿಮಿಷ, ವರ್ತೂರು ಸಂತೋಷ್ 12.13 ನಿಮಿಷ, ಸಿರಿ 19 ನಿಮಿಷ ಎಣಿಸಿದ್ದಾರೆ. ಸಿರಿ ಎಣಿಸಿದ್ದನ್ನು ನೋಡಿ ತುಕಾಲಿ ಸಂತೋಷ್ ರೇಗಿಸಿದ್ದರು. ಬನ್ನಿ ಬನ್ನಿ 20 ನಿಮಿಷ ಎಣಿಸಿದ್ದೀರಾ ಎಂದಿದ್ದರು. ಕಡೆಗೂ ಸಿರಿ ಅವರು 19 ನಿಮಿಷ ಎಣಿಸಿದ್ದರು. ಮನೆಯವರು ಸಾಕಷ್ಟು ಡಿಸ್ಟರ್ಬ್ ಮಾಡಿದ್ದರು. ಹೀಗಾಗಿ ಎಲ್ಲರೂ ಹದಿಮೂರು ನಿಮಿಷ ಬಿಟ್ಟು ಹಡಚ್ಚಿನ ಸಂಖ್ಯೆಯಲ್ಲಿಯೇ ಎಣಿಸಿದ್ದಾರೆ. ಆದರೆ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ 47 ಸೆಕೆಂಡ್ ಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ವರ್ತೂರು ಸಂತೋಷ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದರು.

ಎಲ್ಲರೂ ವರ್ತೂರು ಸಂತೋಷ್ ನ್ಯಾಯಯುತವಾಗಿಯೇ ಟಾಸ್ಕ್ ಆಡಿದ್ದಾರೆ ಎಂದುಕೊಂಡಿದ್ದರು. ಆದರೆ ಸುದೀಪ್ ಬಂದು ಇಂದು ಕ್ಯಾಪ್ಟನ್ ರೂಮಿನ ಬೀಗ ಹಾಕಿದಾಗಲೇ ತಿಳಿದಿದ್ದು, ವರ್ತೂರು ಸಂತೋಷ್ ಯಾವ ರೀತಿಯಲ್ಲಿ ಟಾಸ್ಕ್ ಆಡಿ, ಕ್ಯಾಪ್ಟನ್ ಆದರೂ ಎಂಬುದು ಗೊತ್ತಾಗಿದ್ದು. ವಿನಯ್ ಎಣಿಕೆ ಮಾಡಿ, ಟೇಬಲ್ ಬಡಿದಾಗ, ವರ್ತೂರು ಸಂತೋಷ್ ಗಂಟೆ ಬಾರಿಸಿದರು. ಇದು ನೋಡುಗರ ಕಣ್ಣಿಗೆ ಅಷ್ಟಾಗಿ ಗೊತ್ತಾಗಲಿಲ್ಲ. ಆದರೆ ಕಿಚ್ಚನ ವೇದಿಕೆಯಲ್ಲಿ ಇದು ಅನಾವರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!