Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ 1.5 ಕೋಟಿ ಹಣ ದರೋಡೆ : ತಡವಾಗಿ ಪ್ರಕರಣ ಬೆಳಕಿಗೆ

---Advertisement---

 

ಸುದ್ದಿಒನ್, ಚಿತ್ರದುರ್ಗ : ಬೈಕ್ ನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ 1.5 ಕೋಟಿ ದರೋಡೆ ಮಾಡಿರುವ ಘಟನೆ ತಾಲೂಕಿನ ಈಚಲನಾಗೇನಹಳ್ಳಿಯಲ್ಲಿ ನಡೆದಿದೆ.

ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ಹಣ ಸಾಗಿಸುತ್ತಾ ಇದ್ದರು. ಹೈದ್ರಾಬಾದ್ ನಿಂದ ಅಡಕೆ ವ್ಯಾಪಾರದ ಹಣವನ್ನು ಊರಿಗೆ ತರಲಾಗುತ್ತಿತ್ತು. ಈ ವೇಳೆ ಆರು ಜನ ದುಷ್ಕರ್ಮಿಗಳು ಈಚಲನಾಗೇನಹಳ್ಳಿ ಬಳಿ ಅಡ್ಡ ಹಾಕಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ 1 ಕೋಟಿ 50 ಲಕ್ಷ ದರೋಡೆ ಮಾಡಿ ಪರಾರಿಯಾಗಿದ್ದಾರೆ. 

ಡಿಸೆಂಬರ್ 4 ರಂದು ಈ ಘಟನೆ ನಡೆದಿತ್ತು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಈಚಲನಾಗೇನಹಳ್ಳಿ ಮಾರ್ಗವಾಗಿ ಹೊಸಹಳ್ಳಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು,  ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...