Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಂದಾಯ ತೆರಿಗೆ ಹೆಚ್ಚಿಸಿರುವುದು ಮೌಲ್ವಿಗಳಿಗೆ ಹಣ ಕೊಡುವುದಕ್ಕೆ : ಆರ್ ಅಶೋಕ್ ವಾಗ್ದಾಳಿ

Facebook
Twitter
Telegram
WhatsApp

ಬೆಳಗಾವಿ: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನರ ತೆರಿಗೆ ಹಣದಿಂದ ಮೌಲ್ವಿಗಳಿಗೆ ಹಣ ನೀಡಲಾಗುತ್ತಿದೆ. ಅದಕ್ಕೆ ತೆರಿಗೆ ಹೆಚ್ಚಳ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಆರ್ ಅಶೋಕ್, ಎಲ್ಲದಕ್ಕೂ ತೆರಿಗೆ ಹೇರುವ ಸರ್ಕಾರವಿದು. ಸ್ಟಾಂಪ್ ಡ್ಯೂಟಿ ಹೆಚ್ಚಳ ಮಾಡಿ, ಜನರಿಗೆ ಹೆಚ್ಚಿನ ಹೊರೆ ಆಗಿದೆ. ರೈತರ ಸಮಸ್ಯೆ ಬಗ್ಗೆ ಇವರಿಗೆ ಗಮನವಿಲ್ಲ. ರೈತರಿಗೆ 25 ಸಾವಿರ ಕೊಡಿ ಎಂದು ಆಗ್ರಹಿಸಿದ್ದೇವೆ. ಬೆಳಗಾವಿ ಅಧಿವೇಶನವನ್ನು ಇನ್ನೂ ನಾಲ್ಕು ದಿನ ಮುಂದುವರೆಸಲು ಕೋರಿದ್ದೇವೆ. ಸರ್ಕಾರ ಅದ್ಯಾವುದಕ್ಕೂ ಸ್ಪಂದನೆ ತೋರುತ್ತಿಲ್ಲ. ತೆರಿಗೆ ಹೆಚ್ಚಳ ಮಾಡಿರುವುದು, ಮೌಲ್ವಿಗಳಿಗೆ ಹಣ ನೀಡಿರುವುದಕ್ಕೆ. ಈ ಸರ್ಕಾರ ಬೇಜವಬ್ದಾರಿ ಸರ್ಕಾರ.

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಬುಧವಾರ ಪ್ರತಿಭಟನೆ ನಡೆಸುತ್ತೇವೆ‌. ರಾಜ್ಯಕ್ಕಿಂತಲೂ ತೆಲಂಗಾಣದ ಮೇಲೆ ಈ ರಾಜ್ಯಕ್ಕೆ ಆಸಕ್ತಿ ಜಾಸ್ತಿ. ಇದು ದಿವಾಳಿಯಾಗಿರುವ ಸರ್ಕಾರ. ಉತ್ತರ ಕರ್ನಾಟಕ ಭಾಗದ ಜನರ ಹಿತವನ್ನು ಈ ಸರ್ಕಾರ ಕಡೆಗಣಿಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ : ಭಾರತಿ ಬಣಕಾರ್

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯ ಕರ್ನಾಟಕ ಜನಪರ ವೇದಿಕೆಯ ನಾಲ್ಕನೆ ವಾರ್ಷಿಕೋತ್ಸವದ ಅಂಗವಾಗಿ ಸ್ಟೇಡಿಯಂ ಸಮೀಪವಿರುವ

ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರದ್ದು : ಡಿಡಿಪಿಐ ಎಂ.ಆರ್. ಮಂಜುನಾಥ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು

Exit Polls: ಇಂದು ಎಕ್ಸಿಟ್ ಪೋಲ್ | ಜಮ್ಮು-ಕಾಶ್ಮೀರದಲ್ಲಿ ಯಾರು ಗೆಲ್ಲುತ್ತಾರೆ ? ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆಯೇ ?

  ಎಕ್ಸಿಟ್ ಪೋಲ್‌ಗಳು: ಯಾವುದೇ ಚುನಾವಣೆಗಳಾಗಲಿ ಮತದಾನ ಮುಗಿದಾಗ, ಎಕ್ಸಿಟ್ ಪೋಲ್‌ಗಳು ಯಾವಾಗ ಬಿಡುಗಡೆಯಾಗುತ್ತವೆ ಎಂದು ಪಕ್ಷಗಳು, ಅಭ್ಯರ್ಥಿಗಳು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರು ಕಾತುರದಿಂದ ಕಾಯುತ್ತಿರುತ್ತಾರೆ. ಈ ಹಿನ್ನಲೆಯಲ್ಲಿ ಶನಿವಾರ ಸಂಜೆ ಜಮ್ಮು

error: Content is protected !!