Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ ಹೆಚ್ಚಾಯ್ತು ಡೆಂಗ್ಯೂ ಪ್ರಕರಣ : ಎಚ್ಚರದಿಂದ ಇರಲು ಜನರಿಗೆ ಸೂಚನೆ

Facebook
Twitter
Telegram
WhatsApp

 

 

ಮಳೆಗಾಲ, ಚಳಿಗಾಲದಲ್ಲಿ ವೈರಸ್ ಗಳು ಉಲ್ಬಣಗೊಳ್ಳುತ್ತವೆ. ಅದರಲ್ಲೂ ಇತ್ತಿಚೆಗೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಇದು ಜನರಿಗೆ ಆತಂಕದ ವಾತಾವರಣ ಸೃಷ್ಟಿ ಮಾಡಿದೆ. ಬೆಂಗಳೂರು ನಗರ ಒಂದರಲ್ಲೇ ಒಂದೇ ತಿಂಗಳಲ್ಲಿ ಡೆಂಗ್ಯೂ ಪ್ರಕರಣ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ತಿಳಿಸಿದೆ.

ಕೇವಲ ಒಂದೇ ತಿಂಗಳಲ್ಲಿ 1,400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿ ಆಗಿವೆ. ಕಳೆದ ತಿಂಗಳು ನವೆಂಬರ್ 1ರಿಂದ ಡಿಸೆಂಬರ್ 8ರವರೆಗೆ ನಗರದಲ್ಲಿ ಒಟ್ಟು 7,600 ಕ್ಕೂ ಹೆಚ್ಚು ಮಂದಿಯಲ್ಲಿ ಡೆಂಗ್ಯೂ ಕಾಯಿಲೆ ಲಕ್ಷಣಗಳು ಕಂಡು ಬಂದವು. ಈ ವೇಳೆ ಅವರನ್ನು ಪರಿಶೀಲನೆಗೆ ಒಳಪಡಿಸಿದಾಗ 1,460ಕ್ಕೂ ಅಧಿಕ ಮಂದಿಗೆ ಡೆಂಗ್ಯೂ ಕಾಯಿಲೆ ಇರುವುದು ದೃಢಪಟ್ಟಿದೆ.

ತಂಪು ವಾತಾವರಣ ಜೊತೆಗೆ ಬಿಸಿಲು, ಆಗಾಗ ಮಳೆಯಂತಹ ವಾತಾವರಣದಿಂದ ಸೊಳ್ಳೆಗಳ ವಿಪರೀತವಾಗಿ ಹೆಚ್ಚಾಗಿವೆ. ಇದರಿಂದ ಡೆಂಗ್ಯೂ ಪ್ರಕರಣ ಕಂಡು ಬರುತ್ತಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನಗರದ ನಾಗರೀಕರು ಅರೋಗ್ಯ ಕಾಳಜಿ ವಹಿಸುವುದು ಅಗತ್ಯವಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದ ವಾತಾವರಣದಲ್ಲಿ ಏರುಪೇರಾಗಿರುವ ಕಾರಣ, ಹಲವು ರೀತಿಯ ಕಾಯಿಲೆಗಳಿಗೆ ದಾರಿ ಮಾಡಿಕೊಟ್ಟಂತೆ ಆಗಿದೆ. ಹೀಗಾಗಿ ಜನರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಬಹಳ ಮುಖ್ಯವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!