Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಗೆ ನುಗ್ಗುವ ಮುನ್ನ ಸಾಗರ್ ಶರ್ಮಾ ಮಾಡಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್..!

Facebook
Twitter
Telegram
WhatsApp

ನಿನ್ನೆ ಇಡೀ ದೇಶವೇ ಒಂದು ಕ್ಷಣ ಆತಂಕಗೊಳ್ಳುವಂತ ವಾತಾವರಣ ನಿರ್ಮಾಣ ಮಾಡಿದ್ದರು ಕೆಲವು ಕಿಡಿಗೇಡಿಗಳು. ಲೋಕಸಭೆಗೆ ನುಗ್ಗಿ, ಭಯ ಉಂಟು ಮಾಡಿದ್ದರು. ಈ ಸಂಬಂಧ ಈಗಾಗಲೇ ಐವರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ಚುರುಕುಗೊಂಡಿದೆ. ಇದರ ನಡುವೆ ಆರೋಪಿ ಸಾಗರ್ ಶರ್ಮಾ ಮಾಡಿದ ಸೋಷಿಯಲ್ ಮೀಡಿಯಾ ಪೋಸ್ಟರ್ ವೈರಲ್ ಆಗಿದೆ.

ಆರೋಪಿ ಸಾಗರ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಯತ್ನ ಮಾಡುವ ಬಗ್ಗೆ ಪೋಸ್ಟ್ ಹಾಕಿಕೊಂಡಿದ್ದರು. ‘ಸೋಲು ಗೆಲುವಿಗಿಂತ ಪ್ರಯತ್ನ ಮಾಡುವುದು ಮುಖ್ಯ. ನೀವೂ ಗೆದ್ದರೂ ಸೋತರು ಪ್ರಯತ್ನ ಮಾಡುವುದು ಮುಖ್ಯ. ನೋಡೋಣಾ ಎಷ್ಟು ಸುಂದರವಾದ ಜರ್ನಿ ಇದೆ ಎಂದು. ನಿಮ್ಮನ್ನು ಮತ್ತೆ ನೋಡುವ ಭರವಸೆ ಇದೆ ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಸದ್ಯಕ್ಕೆ ವೈರಲ್ ಆಗಿದೆ.

ಸಾಗರ್ ಶರ್ಮಾ ಹಾಗೂ ಮನೋರಂಜನ್ ಇಬ್ಬರು ನಿನ್ನೆ ಲೋಕಸಭೆಗೆ ನುಗ್ಗಿ ದಾಂಧಲೆ ನಡೆಸಿದ್ದರು. ಅದೃಷ್ಟವಶಾತ್ ಯಾರಿಗೂ ಏನು ತೊಂದರೆಯಾಗಿಲ್ಲ. ಆದರೆ ಲೋಕಸಭೆಯ ಒಳಗೆ ಈ ರೀತಿ ನುಗ್ಗಿ ದಾಂಧಲೆ ನಡೆಸಿದ್ದು ಆತಂಕಕಾರಿ ಘಟನೆಯಾಗಿದೆ. ಅಷ್ಟು ದೊಡ್ಡ ಭದ್ರತೆಯ ನಡುವೆಯೂ ಒಳಗೆ ಬಂದಿದ್ದು ಮಾತ್ರ ಆಶ್ಚರ್ಯವಾಗಿದೆ. ಇದಕ್ಕೆಲ್ಲ ಕಾರಣ ಪ್ರತಾಪ್ ಸಿಂಹ ಅವರು ನೀಡಿದ ಪಾಸ್. ಅವರ ಪಾಸ್ ನಿಂದಾಗಿಯರೆ ಒಳಗೆ ಬರಲು ಸುಲಭವಾಗಿದೆ. ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗಿ ಬಿದ್ದಿದ್ದಾರೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ಈಗ ಕಠಿಣ ನಿಯಮಗಳನ್ನು ಮಾಡಲಾಗಿದೆ. ಯಾರಿಗೆಂದರೆ ಯಾರಿಗೆ ಇನ್ಮುಂದೆ ಪಾಸ್ ಸಿಗದ ಹಾಗೆ ಎಚ್ಚರವಹಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!