Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಡಿಯಾ ವರ್ಸಸ್ ನ್ಯೂಜಿಲೆಂಡ್ : ಬ್ಯಾಟಿಂಗ್ ಮಾಡಲಿರುವ ಇಂಡಿಯಾ

Facebook
Twitter
Telegram
WhatsApp

ದುಬೈ: ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಇಂಡಿಯಾ ವರ್ಸಸ್ ನ್ಯೂಜಿಲೆಂಡ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದರು ಕೂಡ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ಬ್ಯಾಟಿಂಗ್ ಮಾಡಲಿದ್ದು, ಇಂದಿನ ಪಂದ್ಯ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಇವತ್ತಿನ ಪಂದ್ಯ ಗೆದ್ದರಷ್ಟೇ ಮುಂದಿನ ಹಾದಿ ಸುಗಮವಾಗಲಿದೆ.

ಇಂದಿನ ಟೀಂ ಇಂಡಿಯಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಡಲು ಇಶಾನ್ ಕಿಶನ್, ಕೆ ಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ಲಾ, ಮೊಹಮ್ಮದ್ ಶಮೀ, ವರುಣ್ ಚಕ್ರವರ್ತಿ, ಜಸ್ ಪ್ರಿತ್ ಬೂಮ್ರಾ ಅಖಾಡದಲ್ಲಿದ್ದಾರೆ.

ಇವತ್ತಿನ ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನ ಇಂಡಿಯಾ ಗೆದ್ದರೆ, ನೆಕ್ಸ್ಟ್ ಆಫ್ಘನ್, ನಮೀಬಿಯಾ, ಸ್ಕಾಟ್ಲ್ಯಾಂಡ್ ವಿರುದ್ಧ ಇಂಡಿಯಾ ಸೆಣೆಸಾಟ ನಡೆಸಬಹುದು. ಮುಂದಿನ ಪಂದ್ಯಗಳಿಗೆ ಸೆಲೆಕ್ಟ್ ಆಗಬೇಕೆಂದರೆ ಇಂಡಿಯಾಗೆ ಇಂದಿನ ಗೆಲುವು ಬಹಳ ಬಹಳ ಮುಖ್ಯವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!