Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಅಪಘಾತ | ತನ್ನದೇ ಟ್ರಾಕ್ಟರ್ ನ ಚಕ್ರದಡಿಗೆ ಸಿಲುಕಿ ಚಾಲಕ ಸಾವು

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.20 : ಜಲ್ಲಿ ಕಲ್ಲು ತುಂಬಿದ್ದ ಟ್ರಾಕ್ಟರ್ ಹರಿದು ಅದೇ ಟ್ರಾಕ್ಟರ್ ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ಸಂಭವಿಸಿದೆ.

ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಚಿಕ್ಕಮಧುರೆ ಗ್ರಾಮದ ಬಸವರೆಡ್ಡಿ (50) ಮೃತಪಟ್ಟ ಟ್ರಾಕ್ಟರ್ ಚಾಲಕ. ಲಕ್ಷ್ಮಿಪುರ ಗ್ರಾಮಕ್ಕೆ ಜಲ್ಲಿ ಪುಡಿ ಅನ್ ಲೋಡ್ ಮಾಡಲು ಹೋದಾಗ ರಸ್ತೆಗೆ ಅಡ್ಡಲಾಗಿ ಬೈಕ್ ನಿಂತಿತ್ತು. ಯಾರೂ ಇಲ್ಲದೆ ಕಾರಣ ಚಾಲಕನೇ ಟ್ರಾಕ್ಟರ್ ನಿಂದ ಇಳಿದು ಅಡ್ಡ ಇದ್ದ ಬೈಕ್ ತೆಗೆಯಲು ಹೋದಾಗ ತನ್ನದೇ ಟ್ರಾಕ್ಟರ್ ಇಳಿಜಾರು ಇದ್ದ ಕಾರಣ ಇದ್ದಕ್ಕಿದ್ದಂತೆ ನ್ಯೂಟ್ರಲ್ ಆಗಿ ಬೈಕ್ ತೆಗೆಯುತ್ತಿದ್ದ ಟ್ರಾಕ್ಟರ್ ಚಾಲಕ ಬಸವರೆಡ್ಡಿ ಮೇಲೆ ಹರಿದಿದೆ.

ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಹಾಗೂ ವೃತ್ತ ನಿರೀಕ್ಷಕ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!