Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಬಳಿ ಅನಾಮಧೇಯ ಶವ ಪತ್ತೆ : ವಾರಸುದಾರರ ಪತ್ತೆಗೆ ಮನವಿ

Facebook
Twitter
Telegram
WhatsApp

 

ಚಿತ್ರದುರ್ಗ. ಡಿ.20:  ನಗರದ ಜಿಲ್ಲಾ ಆಸ್ಪತ್ರೆಯ ಪಾರ್ಕ್ ಹಿಂಭಾಗ ಸುಮಾರು 35 ರಿಂದ 40 ವರ್ಷದ ಗಂಡಸಿನ ಅನಾಮಧೇಯ ಶವ ಪತ್ತೆಯಾಗಿರುವ ಪ್ರಕರಣ 2023ರ ಡಿ.15 ರಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸುಮಾರು 35-40 ವರ್ಷ, ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು ಕೂದಲು, ಕುರುಚಲು ಗಡ್ಡ, ವ್ಯಕ್ತಿಯ ಮೈಮೇಲೆ ಕ್ರೀಮ್‍ಬಣ್ಣದ ಸಣ್ಣ ಚೆಕ್ಸ್‍ವುಳ್ಳ ಅರ್ಧತೋಳಿನ ಶರ್ಟ್, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ.

ಮೃತ ಅನಾಮಧೇಯ ವ್ಯಕ್ತಿಯ ವಿಳಾಸ ಪತ್ತೆಯಾಗದ ಕಾರಣ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಈ ಗಂಡಸಿನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ನಗರ ಪೊಲೀಸ್ ಠಾಣೆ 9480803146, ಜಿಲ್ಲಾ ಕಂಟ್ರೋಲ್ ರೂಂ 9480803100 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುರುಘಾಮಠದಲ್ಲಿ ಬಸವೇಶ್ವರರ ಜಯಂತ್ಯೋತ್ಸವ ಆಚರಣೆ | ಪ್ರತಿಯೊಬ್ಬರ ಮನೆಯಲ್ಲಿ ಬಸವಧರ್ಮ ಗ್ರಂಥ ಇರಬೇಕು : ಶ್ರೀ ಬಸವನವಲಿಂಗ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಮೇ. 10 : ಬಸವಾದಿ ಪ್ರಮಥರು ಜೀವನೋದ್ಧಾರಕ್ಕಾಗಿ ಕಾಯಕ, ಆತ್ಮೋದ್ಧಾರಕ್ಕಾಗಿ ಶಿವಯೋಗ, ಜೀವನ್ಮುಕ್ತಿಗಾಗಿ ದಾಸೋಹವನ್ನು ಮಾಡಿದರು ಎಂದು ಶಿವಮೊಗ್ಗ ಪ್ರಭುದೇವ ಜ್ಞಾನಕೇಂದ್ರದ ಶ್ರೀ ಬಸವನವಲಿಂಗ ಶರಣರು ನುಡಿದರು. ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

error: Content is protected !!