Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ |  ರೈತ ಉತ್ಪಾದಕ ಸಂಸ್ಥೆಗಳಿಗೆ ಶೇ.4 ರಷ್ಟು ಬಡ್ಡಿ ಸಹಾಯಧನ: ಡಿ.30 ಅರ್ಜಿ ಸಲ್ಲಿಸಲು ಕಡೆಯ ದಿನ

Facebook
Twitter
Telegram
WhatsApp

ಚಿತ್ರದುರ್ಗ. ಡಿ.21: ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿ ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಒ)ಗಳು ಪಡೆದ ರೂ.20 ಲಕ್ಷದವರೆಗಿನ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಲು ಮಾರುಕಟ್ಟೆ ಸಂಪರ್ಕ, ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ/ಮೌಲ್ಯವರ್ಧನೆ ಮತ್ತು ವಿವಿಧ ತಂತ್ರಜ್ಞಾನಗಳನ್ನು ಅಡಳವಡಿಕೆ, ನಷ್ಟ ಕಡಿಮೆಗೊಳಿಸಿ ಆದಾಯ ವೃದ್ಧಿಗೊಳಿಸಲು, ಮೌಲ್ಯ ಸರಪಳಿ ಪ್ರೇರೇಪಿಸುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಮಗ್ರ ಸುಧಾರಣೆಗಾಗಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಹಾಗೂ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳನ್ನು ಸಂಸ್ಕರಣೆ, ಮೌಲ್ಯವರ್ಧಿತ ಸಂಸ್ಕರಣೆಯಲ್ಲಿ ತೊಡಗಿರುವ ರೈತ ಉತ್ಪಾದಕ ಸಂಸ್ಥೆಗಳು ಡಿ.30 ರ ಸಂಜೆ 4 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ, ತಾಲ್ಲೂಕ ಮಟ್ಟದ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

  ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು

ಟಿಕೆಟ್ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿಗೆ ರಾಜೀನಾಮೆ ನೀಡುವಂತೆ ಒತ್ತಾಯ

  ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ

error: Content is protected !!