Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಐವತ್ತು ಮಂದಿ ಮಹಿಳೆಯರು ಆಗಮನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.21 : ಚಾರಿತ್ರಿಕ ನಗರ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಸುಮಾರು ಐವತ್ತು ಮಂದಿ ಮಹಿಳೆಯರು ನಾಳೆ ( ಶುಕ್ರವಾರ )ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದೆ ಎಂದು ಒನಕೆ ಓಬವ್ವ ವಂಶಸ್ಥರಾದ ಶ್ರೀಮತಿ ಸುವರ್ಣ ರಾಜಶೇಖರ್ ತಿಳಿಸಿದ್ದಾರೆ.

ಚಿತ್ರದುರ್ಗ ಕೋಟೆಯನ್ನು ರಕ್ಷಣೆ ಮಾಡಿದ ವೀರ ವನಿತೆ ಒನಕೆ ಓಬವ್ವ ಅವರ ಹೆಸರನ್ನು ಶಾಶ್ವತವಾಗಿ ಉಳಿಸಿ ಆಕೆಯ ಶಕ್ತಿ . ಪರಾಕ್ರಮ  ಮತ್ತು ಹೋರಾಟ ಇನ್ನಿತರೆ ವಿಚಾರಗಳನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಸಮಾಜದಲ್ಲಿ ಮಹಿಳಾ ಶಕ್ತಿ ಗಟ್ಟಿಗೊಳಿಸುವ ಉದ್ದೇಶ ಹೊಂದಿರುವ ಈ ಸಂಘಟನೆ ಇಂದು ದುರ್ಗಕ್ಕೆ ಭೇಟಿ ನೀಡಿ ಒನಕೆ ಓಬವ್ವ ಅವರ ಪ್ರತಿಮೆಗೆ ಪುಷ್ಪ ಮಾಲಾರ್ಪ ನೆ  ಮಾಡಲಿದ್ದಾರೆ.

ಬಳಿಕ ಕೋಟೆಯ ಒನಕೆ ಓಬವ್ವ ನ ಕಿಂಡಿ ವೀಕ್ಷಿಸಿ ಅವರ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ
ಈ ಬಳಗದ ಅಧ್ಯಕ್ಷರಾದ ಶ್ರೀಮತಿ ವಿಜಯ ಲಕ್ಷ್ಮೀ  ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!