ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಂಡ್ಯ: ಮೊದಲೇ ರಾಜ್ಯದಲ್ಲಿ ಮಳೆ – ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಬೇಸಿಗೆ ಕಾಲಕ್ಕೆ ಜಾನುವಾರುಗಳ ಪರಿಸ್ಥಿತಿ ಹೇಗೆ ಎಂದು ಚಿಂತಿಸುತ್ತಿರುವಾಗಲೇ ಮಂಡ್ಯದ ರೈತರಿಗೆ ಹಾಲು ಒಕ್ಕೂಟ ಸಂಘ ಶಾಕ್ ನೀಡಿದೆ. ಹಾಲಿನ ದರವನ್ನು ಇದ್ದಕ್ಕಿಂದ ಹಾಗೇ ಇಳಿಕೆ ಮಾಡಿದೆ. ಅಷ್ಟೇ ಅಲ್ಲ ಪಶು ಆಹಾರದ ಬೆಲೆಯನ್ನು ಏರಿಕೆ ಮಾಡಿದೆ.
ಪ್ರತಿ ಲೀಟರ್ ಹಾಲಿನ ದರ 1.50 ಇಳಕೆ ಮಾಡಿ ಮನ್ಮೂಲ್ ಆದೇಶ ಹೊರಡಿಸಿದೆ. ಪಶು ಆಹಾರ ಬೆಲೆಯಲ್ಲಿ ಚೀಲಕ್ಕೆ 50 ರೂಪಾಯಿ ಏರಿಕೆ ಮಾಡಿದೆ. ಈ ಪರಿಪ್ಕೃತ ದರ ಈಗಾಗಲೇ ಜಾರಿಗೆ ಬಂದಿದೆ. ಬೆಲೆ ಕಡಿತಗೊಂಡ ಮೇಲೆ ಪ್ರತಿ ಲೀಟರ್ ಗೆ 33 ರೂಪಾಯಿ ನೀಡುತ್ತಿದೆ.
ಮನ್ಮೂಲ್ ನಿರ್ಧಾರದಿಂದ ರೈತರಿಗೆ ಬೇಸರವಾಗಿದೆ. ಈಗಲೇ ಮಳೆ ಹೋಗಿದೆ, ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಲೆ ಇದ್ದಾರೆ. ಬೆಳೆ ಬೆಳಯುವುದಕ್ಕೂ ನೀರಿಗೆ ತೊಂದರೆ ಇದೆ. ಹೀಹಿರುವಾಗ ದಿಢೀರನೇ ಹಾಲಿನ ದರವನ್ನು ಇಳಿಕೆ ಮಾಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್