Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರ ಗಮನಕ್ಕೆ | ಗ್ಯಾಸ್ ಬಳಕೆಗೆ ಆಧಾರ ಬಯೋಮೆಟ್ರಿಕ್ : ಯಾವುದೇ ಗಡವು ಇಲ್ಲ

Facebook
Twitter
Telegram
WhatsApp

 

ಚಿತ್ರದುರ್ಗ. ಡಿ.26: ಗ್ಯಾಸ್ ಸಂಪರ್ಕ ಹೊಂದಿರುವರರು ಆಧಾರ ಬಯೋಮೆಟ್ರಿಕ್ ನೀಡಲು ಯಾವುದೇ ಗಡವು ಅಥವಾ ಕೊನೆಯ ದಿನವನ್ನು ಕೇಂದ್ರ ಸರ್ಕಾರ ನೀಡಿಲ್ಲ.

ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ತೆರಳಿ ಆಧಾರ ಬಯೋಮೆಟ್ರಿಕ್ ನೀಡಬಹುದಾಗಿದೆ. ಅನಾವಶ್ಯಕವಾಗಿ ಗೊಂದಲ ಹಾಗೂ ತಪ್ಪು ಮಾಹಿತಿಗೆ ಸಿಲುಕಿ ಗ್ಯಾಸ್ ಏಜೆನ್ಸಿಗಳ ಬಳೆ ಮುಂಜಾನೆಯಿಂದ ಸರತಿ ಸಾಲಿನಲ್ಲಿ ನಿಲ್ಲುವುದು ಬೇಡ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್ ಪ್ರಕಟಣೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!