Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಗಿನ ಅರ್ಪಿಸಲು ಬಂದಾಗ ಸಿಎಂಗೆ ಮುತ್ತಿಗೆ ಹಾಕಲು ರೈತರ ನಿರ್ಧಾರ..!

Facebook
Twitter
Telegram
WhatsApp

ಮಂಡ್ಯ: ರೈತರು ಬೆಳೆದ ಕಬ್ಬಿನ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಅನ್ನೋ ನೋವು ರೈತರನ್ನ ಕಾಡುತ್ತಿದೆ. ಹೀಗಾಗಿ ರೈತರು ಸಿಎಂ ಮುಂದೆ ಈ ವುಚಾರ ಇಡಲು ನಿರ್ಧರಿಸಿದ್ದಾರೆ. ಪ್ರತಿಭಟಿಸಿಯೋ ಕೇಳೋ ಆಲೋಚನೆ ಮಾಡಿದ್ದಾರೆ. ಈ ಹಿನ್ನೆಲೆ ಸಿಎಂ ಜಿಲ್ಲೆಗೆ ಬಂದಾಗ ಮುತ್ತಿಗೆ ಹಾಕಲು ರೆಡಿಯಾಗಿದ್ದಾರೆ.

ಉತ್ತಮ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ. ಕೆಆರ್ಎಸ್ ಡ್ಯಾಮ್ ಕೂಡ ತುಂಬಿದ್ದು, ಜಲಾಶಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಇಂದು ಬಾಗಿನ ಅರ್ಪಿಸಲಿದ್ದಾರೆ. ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಯೂ ನಡೆದಿದೆ.

ಸಚಿವ ಕೆ ಸಿ ನಾರಾಯಣಸ್ವಾಮಿ ಜಲಾಶಯದ ಬಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರ ಬಳಿ ಭದ್ರತೆ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ. ಈ ಬೆನ್ನಲ್ಲೆ ರೈತರು ಕಬ್ಬಿಗೆ ಒಂದು ಟನ್ ಗೆ 4,500 ರೂಪಾಯಿ ನಿಗದಿ ಪಡಿಸುವಂತೆ ಸಿಎಂ ಬಂದಾಗ ಕೆಆರ್ಎಸ್ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!