Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಂತ ಹೆಚ್ಚಾಯ್ತು ಪಾಸಿಟಿವ್ ಕೇಸ್ : ಬೆಂಗಳೂರಿನಲ್ಲೇ ಹೆಚ್ಚು ಪ್ರಕರಣಗಳು

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಡಿಸೆಂಬರ್.28 : ಕೊರೊನಾ ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಪ್ರತಿದಿನ ಟೆಸ್ಟ್ ಗಳ ಸಂಖ್ಯೆಯನ್ನು ಹೆಚ್ಚಿಸುತ್ತಲೆ ಇದೆ. ಸೋಂಕಿತರ ಸಂಖ್ಯೆಯಲ್ಲಿ ಕೆಲವೊಮ್ಮೆ ಜಾಸ್ತಿ, ಕೆಲವೊಮ್ಮೆ ಕಡಿಮೆಯಾಗುವಂತ ಏರಿಳಿತ ಕಾಣಿಸುತ್ತಲೆ ಇದೆ. ಪಾಸಿಟಿವ್ ಕೇಸ್ ನಲ್ಲಿ ನಿನ್ನೆಗಿಂತ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿದೆ. ಕಳೆದ 24 ಗಂಟೆಯಲ್ಲಿ ಸುಮಾರು 158 ಕೊರೊನಾ ಕೇಸ್ ದಾಖಲಾಗಿದೆ. ಈ ಮೂಲಕ 568 ಸಕ್ರಿಯ ಕೊರೊನಾ ಕೇಸ್ ಗಳು ಇದೆ.

ಕಳೆದ 24 ಗಂಟೆಯಲ್ಲಿ ಆರೋಗ್ಯ ಇಲಾಖೆ 6346 RTPCR ಟೆಸ್ಟ್ ಮಾಡಿದ್ದರೆ, 2004 RAT ಟೆಸ್ಟ್ ಮಾಡಿದೆ. ಈ ರೀತಿ ಟೆಸ್ಟ್ ಮಾಡಿದ್ದರ ಪರಿಣಾಮ 158 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ.

ಇಂದು ಯಾವುದೇ ಸಾವು ಕೊರೊನಾದಿಂದ ಸಂಭವಿಸಿಲ್ಲ. ಹೋಂ ಐಸೋಲೇಷನ್ ನಲ್ಲಿ 514 ಜನರಿದ್ದು, ಹಾಸ್ಪಿಟಲ್ ನಲ್ಲಿ 54 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಜನ ಐಸಿಯು ನಲ್ಲಿದ್ದಾರೆ. 69 ಜನ ಡಿಸ್ಚಾರ್ಜ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!