Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ..!

Facebook
Twitter
Telegram
WhatsApp

ಬೆಂಗಳೂರು: ತೈಲ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರು ಕಣ್ಣು ಬಾಯಿ ಬಿಡುವಂತಾಗಿದೆ. ಕಡಿಮೆಯಾಗುತ್ತೇನೋ ಎಂಬ ನಿರೀಕ್ಷೆ ಗ್ರಾಹಕರಲ್ಲಿ ಇದೆ. ಆದ್ರೆ ಆ ನಿರೀಕ್ಷೆ ದಿನೇ ದಿನೇ ಹುಸಿಯಾಗುತ್ತಲೇ ಇದೆ. ಕಡಿಮೆ ದುಡಿಮೆ.. ಖರ್ಚು ಜಾಸ್ತಿ ಎನ್ನುವಂಥ ಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿದೆ. ಸತತ ಐದು ದಿನಗಳಿಂದ ಏರಿಕೆಯಾದ ತೈಲ ಬೆಲೆ, ಇಂದು ಮತ್ತೆ 35 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಇವತ್ತಿನ ಏರಿಕೆಯ ಪ್ರಕಾರ, 113 ರೂಪಾಯಿ 93 ಪೈಸೆ ಹೆಚ್ಚಳವಾಗಿದೆ. ಹಾಗೇ ಡಿಸೇಲ್ ಪ್ರತಿ ಲೀಟರ್ ಗೆ 104 ರೂಪಾಯಿ 50 ಪೈಸೆಯಾಗಿದೆ. ಬೆಲೆ ಗಗನ‌ಕುಸುಮವಾಗುತ್ತಿರೋದು ಗ್ರಾಹಕರ ಜೇಬಿಗೆ ಕತ್ತರಿಯಾಕಿದಂತಾಗಿದೆ.

ಇನ್ನು ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 110.04 ರೂಪಾಯಿ ಪೆಟ್ರೋಲ್ ಬೆಲೆಯಾದರೆ, 98.42 ರೂಪಾಯಿ ಪ್ರತಿ ಲೀಟರ್ ಡಿಸೇಲ್ ಬೆಲೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!