Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವನಿಧಿ ಕಾರ್ಯಕ್ರಮ ಎಷ್ಟು ಜೋರಾಗಿ ನಡೆಯಲಿದೆ : ಸಚಿವ ಮಧು ಬಂಗಾರಪ್ಪ ನೀಡಿದ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

 

ಶಿವಮೊಗ್ಗ: ಯುವನಿಧಿ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಲ್ಲಿಯೇ ಚಾಲನೆ ಕೊಡುವುದು ನಮಗೆ ಹೆಮ್ಮೆಯ ವಿಚಾರ. ನಾನು ಬಹಳ ಖುಷಿಯಿಂದಾನೇ ಕೇಳಿದೆ. ಸಿಎಂ ಕೂಡ ಥಟ್ ಅಂತ ಓಕೆ ಅಂದು ಬಿಟ್ಟರು. ಏನೇ ಕಾರ್ಯಕ್ರಮವಾದರೂ ಬಡವರ ಪರ ಮಾಡಿದಾಗ ಬಹಳ ಸಂತಸವಾಗುತ್ತದೆ. ಅದೊಂದು ಹೆಮ್ಮೆ. ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ ಐದು ಯೋಜನೆಗಳು ಬಡವರಿಗೆ ಉಪಯೋಗವಾಗುತ್ತಿದೆ. ಈಗ ಎರಡು ಕೋಟಿ ಹೆಣ್ಣು ಮಕ್ಕಳು ಓಡಾಡುತ್ತಾರೆ ಎಂದಿದ್ದಾರೆ.

ಯುವಕರಿಗೆ ನಾನು ಈ ಮನವಿ ಮಾಡಯತ್ತೇನೆ. ದಯವಿಟ್ಟು ಧೈರ್ಯವಾಗಿರಿ. ನಾನು ಕಷ್ಟಪಟ್ಟು ಓದುತ್ತೇನೆ. ಆದರೆ ಕೆಲಸ ಸಿಗಲಿಲ್ಲ. ಅಪ್ಪನ ಜೇಬು ನೋಡಬೇಕು, ಮನೆ ಜವಬ್ದಾರಿ ಅಂತೆಲ್ಲಾ ಯೋಚಿಸುವ ಯುವಕರಿಗೆ ಸಿದ್ದರಾಮಯ್ಯ ಅವರು, ಯುವನಿಧಿ ಯೋಜನೆ ತಂದಿದ್ದಾರೆ. ಆ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡುವುದು ಒಳ್ಳೆಯ ನಿರ್ಧಾರ. ಯಾಕಂದ್ರೆ ಇದು ಹೋರಾಗಾರರ ಜಿಲ್ಲೆ.

ಮೊದಲು 50-60 ಸಾವಿರ ಜನ ಸೇರಿಸಿ ಮಾಡೋಣಾ ಅಂತ ಇತ್ತು. ಆದರೆ ನಾನು ಹೇಳಿದೆ ತುಂಬಾ ಜನರನ್ನು ಸೇರಿಸಿ ಮಾಡೋಣಾ. ಇಡೀ ರಾಜ್ಯದಿಂದ ಯುವಕರು ಬರಲಿ, ಅವರಿಗೆ ಒಂದು ಸಂದೇಶ ಹೋಗಲಿ. ದೊಡ್ಡ ಮಟ್ಟದಲ್ಲಿ ಹೋಗುವುದರಿಂದ ಯೋಜನೆಗೆ ಸಾರ್ಥಕತೆ ಸಿಗಲಿದೆ. ಮಾಹಿತಿ ಪ್ರಕಾರ 25 ಸಾವಿರ ನೊಂದಣಿಯಾಗಿದೆ ಅಂದರೆ ಇನ್ನು ಜಾಸ್ತಿಯಾಗಬೇಕು. ಅದಕ್ಕೊಂದು ವ್ಯವಸ್ಥೆಯಾಗಬೇಕು. ಯುವಕರಿಗೋಸ್ಕರ ಈ ಕಾರ್ಯಕ್ರಮಕ್ಕೆ ಬಂದು ಹೋಗೊ. ನೀವೂ ಮತ ಹಾಕಿದ್ದೀರಿ. ಅದರ ಸಹಕಾರ ಸಿಗಬೇಕು ಎಂದರೆ ಎಲ್ಲರೂ ಕಾರ್ಯಕ್ರಮಕ್ಕೆ ಬನ್ನಿ.

ವಿವೇಕಾನಂದ ಅವರ ಜಯಂತಿಯ ದಿನ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಯುವಕರಿಗೆ ಆ ಜಯಂತಿಯ ದಿನ ಬಹಳ ಒಳ್ಳೆಯದು. ಕಾರ್ಯಕ್ರಮ ತುಂಬಾ ಚೆನ್ನಾಗಿ ಆಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!