Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನ..? ಗ್ಯಾಸ್ಟ್ರಿಕ್‌ ಸಮಸ್ಯೆನಾ.. ನಿಜಕ್ಕೂ ಆತ್ಮಹತ್ಯೆಗೆ ಯತ್ನವಾ..?

Facebook
Twitter
Telegram
WhatsApp

ಬಿಗ್ ಬಾಸ್ ಸೀಸನ್ 10 ಮನರಂಜನೆಯ ಜೊತೆಗೆ ಈ ಬಾರಿ ವಿವಾದಕ್ಕೆ ಈಡಾಗಿದ್ದೆ ಹೆಚ್ಚು. ವರ್ತೂರು ಸಂತೋಷ್ ಮೊದಲೇ ಜೈಲಿಗೆ ಹೋಗಿ ಬಂದ್ರು. ಈಗ ಮತ್ತೆ ಪೊಲೀಸರು ಭೇಟಿ ಕೊಟ್ಟು ಬಂದಿದ್ದಾರೆ. ಸದ್ಯ ಈ ಸೀಸನ್ ನಲ್ಲಿ ಇರುವ ಸ್ಪರ್ಧಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಬಂದಿದ್ದಾರೆ.

ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ರೆಗ್ಯೂಲರ್ ಆಗಿ ತಪಾಸಣೆ ಮಾಡುವುದು ಸಂಜೀವಿನಿ ಆಸ್ಪತ್ರೆ. ಪ್ರತಾಪ್ ಅವರಿಗೂ ಸಂಜೀವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆಯನ್ನು ನೀಡಲಾಗಿದೆ. ಈ ಸಂಬಂಧ ಅಲ್ಲಿನ ವೈದ್ಯರು ನಡೆದ ಘಟನೆಯನ್ನು ವಿವರಿಸಿದ್ದಾರೆ.

 

ಡ್ರೋನ್ ಪ್ರತಾಪ್ ಅವರನ್ನು ಆಸ್ಪತ್ರೆಗೆ ಕರೆತಂದಾಗ ಮಧ್ಯರಾತ್ರಿಯಾಗಿತ್ತು. ಅವರೆ ಏನೇನು ಆಗಯತ್ತಿದೆ ಎಂಬುದನ್ನು ಹೇಳಿದರು‌. ಸ್ವಲ್ಪ ಸುಸ್ತಾಗಿದ್ದರು. 8-10 ಸಲ ಲೂಸ್ ಮೋಷನ್ ಆಗಿತ್ತಂತೆ. ಅದಾದ ಮೇಲೆ ವಾಮಿಂಟಿಂಗ್ ಕೂಡ ಆಗಿತ್ತು. ಇಲ್ಲಿಗೆ ಬಂದ ಮೇಲೆ ಎಲ್ಲಾ ರೀತಿಯ ತಪಾಸಣೆ ನಡೆಸಿದ್ದೀವಿ. ಬಿಪಿ ಕೂಡ ಚೆಕ್ ಮಾಡಿದ್ವಿ. ಕಡಿಮೆ ಇತ್ತು. ಒಂದು ಐಸಿಯುನಲ್ಲಿ ಇಟ್ಟಿದ್ದೆವು. ಇವತ್ತು ಸರಿ ಇದ್ದರು. ಬಳಿಕ ರಕ್ತ ಪರೀಕ್ಷೆ ಎಲ್ಲಾ ಮಾಡಿದ್ದೀವಿ. ಆರೋಗ್ಯ ಸರಿಯಾಗಿದ್ದರಿಂದ ಇವತ್ತು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದೇವೆ. ಮಾತ್ರೆಯೆಲ್ಲಾ ತೆಗೆದುಕೊಂಡಿರುವ ಉಅವ ಲಕ್ಷಣಗಳು ಕಾಣಿಸಲಿಲ್ಲ. ಗ್ಯಾಸ್ಟ್ರಿಕ್‌ ಸಮಸ್ಯೆ ಆಗಿದ್ದರಿಂದ ಲೂಸ್ ಮೋಷನ್ ಆಗಿದೆ. ಸೂಸೈಡ್ ಅಟೆಮ್ಟ್ ಆಗಿರುವ ಲಕ್ಷ ಕಂಡು ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!