Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಕ್ರಂ ಸಿಂಹ ತಗಲಾಕಿಕೊಂಡಿದ್ದೇಗೆ..? ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಮಂಡ್ಯದಲ್ಲಿ ಒಬ್ಬ ವಿಧಾನ ಪರಿಷತ್ ನ ಸದಸ್ಯರ ಸಮ್ಮುಖದಲ್ಲಿ ಸರ್ಕಾರಿ ಭೂಮಿಯ ಮರ ಕಡಿದಿದ್ದಾರೆ. ಏನು ಕ್ರಮ ತೆಗೆದುಕೊಂಡ್ರಿ ಸಿದ್ದರಾಮಣ್ಣ ಅವರೆ. ನಾವೂ ಮಾಡುವುದೇ ಸರಿ ಪರಮೇಶಣ್ಣನವರೆ. ನಮ್ಮ ಅಧಿಕಾರಿಗಳು ಸಮರ್ಥರಿದ್ದಾರೆ. ಯಾವ ರೀತಿ ಸಮರ್ಥರು ನಿಮ್ಮ ಅಧಿಕಾರಿಗಳು. ಈ ಕೆಲಸ ಮಾಡುವುದಕ್ಕಾ..? ಈ ಸರ್ಕಾರದ ನಡವಳಿಕೆ ಯಾವ ಮಟ್ಟದಲ್ಲಿ ಇದೆ ಎಂಬುದಕ್ಕೆ ಇದು ಗಂಭೀರವಾದ ಉದಾಹರಣೆ. ಅಲ್ಪ ಸಂಖ್ಯಾತರಿಗೆ ತಗೋ ಏನು ಬೇಕು ಅಂತ ಎಲ್ಲಾ ಕೊಡುತ್ತೀರಿ. ಆದರೆ ಈ ಅಧಿಕಾರಿ ಸಸ್ಪೆಂಡ್ ಮಾಡಿದ್ದೀರಲ್ಲ, ಪರಮೇಶ್ವರ್ ಅವರೇ ದಲಿತ ಪ್ರಾಮಾಣಿಕ ಅಧಿಕಾರಿ. ಆ ಅಧಿಕಾರಿ ಪೋಸ್ಟಿಂಗ್ ಯಾಕೆ ಕೊಟ್ರಿ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

 

ಗೆಂಡೆಕಟ್ಟೆ ಫಾರೆಸ್ಟ್ ಇದ್ಯಲ್ಲ ಅಲ್ಲಿ ಬೀಟೆ ಮರ ಇದೆ, ಅದನ್ನ ಡಿಎಫ್ಒಗೆ ಹೇಳಿ ಕಟ್ ಮಾಡಿ, ಈ ಜಾಗದಲ್ಲಿ ಹಾಜಿ ಅಂತ ಹೇಳಿದರು. ಯಾವ ಸಂದರ್ಭದಲ್ಲಿ ಕರೆ ಮಾಡಿದರು, ಏನೇನು ಆಯ್ತು ಎಂಬುದನ್ನು ಕಾಲ್ ಲೀಸ್ಟ್ ತೆಗೆದರೇನೆ ಗೊತ್ತಾಗಿ ಬಿಡುತ್ತೆ. ಇವರ ವಿರುದ್ಧ ಮಾತನಾಡುವಂತವರ ಬಾಯಿ ಮುಚ್ಚಿಸಬೇಕು. ಹೆದರಿಸಲು ಆಡಳಿತ ಯಂತ್ರವನ್ನು ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತದೆ ಎಂಬುದು ಉದಾಹರಣೆ. ಈಗ ಕರಸೇವಕರ ಕೇಸ್ ನಡೆಯುತ್ತಿದೆಯಲ್ಲ ಅದಕ್ಕೆ ಹೇಳಿದೆ.

 

ವಿಕ್ರಂ ಸಿಂಹ ಅರಣ್ಯ ಅಧಿಕಾರಿಗಳನ್ನ ಭೇಟಿ ಮಾಡಿ ಎಲ್ಲಾ ವಿಚಾರವನ್ನು ತಿಳಿಸಿದರು. ಇದಕ್ಕೂ ನನಗೂ ಸಂಬಂಧವಿಲ್ಲ ಅಂತ ಎಲ್ಲಾ ಮಾಹಿತಿ ಕೊಟ್ಟು ಹೋದರು. ಮಾಹಿತಿ ಕೊಟ್ಟು ಹೋದ ನಂತರವೂ ಅವರನ್ನು ಬಂಧಿಸುತ್ತಾರೆ. ಎ1, ಎ2ಗೆ ಬೇಲ್ ಕಿಟ್ಟರು ಇವರನ್ನ ಯಾಕೆ ಅಲ್ಲಿಯೇ ಇರಿಸಿಕೊಂಡರು. ಮ್ಯಾಜಿಸ್ಟ್ರೇಟ್ ಕೂಡ ಇವರಿಗೆ ಉಗೀತು ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!