Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೃತರ ಕುಟುಂಬಸ್ಥರನ್ನು ಭೇಟಿಯಾದ ಯಶ್ : ಅಭಿಮಾನಿಗಳಿಗೆ ಹೇಳಿದ್ದೇನು‌‌..?

Facebook
Twitter
Telegram
WhatsApp

ಗದಗ: ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಲು ಮೂವರು ಸಾವಿನ ಬಾಗಿಲು ತಟ್ಟಿದ್ದಾರೆ. ಇದು ಯಶ್ ಗೆ ಹೇಳಲಾರದ ನೋವಾಗಿ ಪರಿಣಮಿಸಿದೆ. ಶೂಟಿಂಗ್ ಬ್ಯುಸಿಯಲ್ಲಿದ್ದ ಯಶ್, ಮೃತರನ್ನು ನೋಡಲು ಮೃತರ ಗ್ರಾಮಕ್ಕೆ ಬಂದಿದ್ದಾರೆ. ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಭಿಮಾನಿಗಳಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.

ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಬಳಿಕ ಮಾತನಾಡಿದ ಯಶ್, ನನ್ನ ಬರ್ತ್ ಡೇಯಿಂದ ಯಾರಿಗೂ ನೋವಾಗುವುದು ಬೇಡ. ನನಗೆ ಇವೆಲ್ಲ ಇಷ್ಟ ಆಗಲ್ಲ. ಅಭಿಮಾನ ಇರಲಿ. ಆದರೆ ಆ ಅಭಿಮಾನ ಅತಿಯಾಗುವುದು ಬೇಡ. ಈ ರೀತಿ ಕಟೌಟ್ ಕಟ್ಟುವುದು, ಬೈಕ್ ಚೇಸ್ ಮಾಡುವುದು ನನಗೆ ಇಷ್ಟವಾಗುವುದಿಲ್ಲ. ನನಗೆ ನೀವೂ ಅಭಿಮಾನ ತೋರಿಸುವುದು ಎಂದರೆ ಅದುವೆ ಒಳ್ಳೆಯ ಕೆಲಸ ಮಾಡುವುದು. ಇನ್ಯಾವತ್ತು ಈ ರೀತಿ ಮಾಡಬೇಡಿ. ಮೊದಲು ನಿಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾರೆ.

ಬ್ಯಾನರ್ ಕಟ್ಟುವ ವೇಳೆ 21 ವರ್ಷ ಹನಮಂತ ಹರಿಜನ, 20 ವರ್ಷದ ಮುರಳಿ ನಡವಿನಮನಿ ಹಾಗೂ 19 ವರ್ಷದ ನವೀನ್​ ಗಾಜಿ ಎನ್ನಲಾಗಿದೆ. ಇವರಷ್ಟೇ ಅಲ್ಲ ಇನ್ನೂ ಮೂವರು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರುದ್ರಭೂಮಿಯಲ್ಲಿ ಏಕಕಾಲಕ್ಕೆ ಮೂವರ ಯುವಕರ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಗಿದೆ. ಯಶ್ ವಿಚಾರ ತಿಳಿದ ಕೂಡಲೇ ಶೂಟಿಂಗ್ ಗೆ ಬ್ರೇಕ್ ಕೊಟ್ಟು, ಮೃತರ ಗ್ರಾಮಕ್ಕೆ ಓಡೋಡಿ ಬಂದಿದ್ದಾರೆ. ಅಭಿಮಾನಿಗಳಿಂದ ಈ ರೀತಿಯ ಅವಘಡವಾಗುತ್ತಿರುವುದು ಇದೇ ಮೊದಲೇನು ಅಲ್ಲ. ಸ್ಟಾರ್ ಗಳು ಕೂಡ ಅಭಿಮಾನಿಗಳ ಜೊತೆಗೆ ಮನವಿ ಮಾಡುತ್ತಲೇ ಇರುತ್ತಾರೆ. ದೂರದಿಂದಾನೇ ಹಾರೈಸಿದರು ಸಾಕು ಎಂದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

error: Content is protected !!