Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ : ಯಾವಾಗ, ಎಷ್ಟು ಕೋಟಿ ವೆಚ್ಚ ಮಾಹಿತಿ ನೀಡಿದ ಜಿ ಪರಮೇಶ್ವರ್..!

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ತುಮಕೂರಿನಿಂದ ಸಿಲಿಕಾನ್ ಸಿಟಿಗೆ ಪ್ರತಿದಿನ ಸಾವಿರಾರು ಜನ ರೈಲು, ಬಸ್ಸುಗಳಲ್ಲಿ ಓಡಾಡುತ್ತಿದ್ದಾರೆ. ಮೆಟ್ರೋ ವಿಸ್ತರಣೆಯಾದರೆ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಬೆಂಗಳೂರಿನಿಂದ ತುಮಕೂರಿನವರೆಗೆ ‘ನಮ್ಮ ಮೆಟ್ರೋ’ ಸೇವೆ ಬಗ್ಗೆ ಡಿಪಿಐಆರ್ ಯೋಜನೆಯಡಿ ಅನುಮೋದನೆಗೆ ಡಾ.ಜಿ.ಪರಮೇಶ್ವರ್​ ಅವರು ಸರ್ಕಾರದ ಜೊತೆ ಚಿಂತನೆ ನಡೆಸಿದ್ದಾರಂತೆ. ಸುಮಾರು 25 ಸಾವಿರ ಕೋಟಿ ಪ್ರಾಜೆಕ್ಟ್​ನಲ್ಲಿ ಮೆಟ್ರೋ ಸೇವೆ ಕಲ್ಪಿಸಲು ಪ್ಲಾನ್​ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಬೆಂಗಳೂರಿನಿಂದ ತುಮಕೂರಿನವರೆಗೆ ಮೆಟ್ರೋ ಸೇವೆ ನಿರ್ಮಾಣಕ್ಕೆ ಸರ್ಕಾರದ ಚಿಂತನೆ ಮಾಡುತ್ತಿದೆ. ಮೆಟ್ರೋ ನಿರ್ಮಾಣದ ಬಗ್ಗೆ ಈಗಾಗಲೇ ಎರಡು ಕಂಪನಿಗಳ ಉತ್ಸಾಹ ತೋರಿಸಿದ್ದು, ಪಿಪಿಪಿ ಮಾಡಲ್​ನಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಪ್ಲಾನ್​ ಮಾಡಲಾಗಿದೆ ಎನ್ನಲಾಗಿದೆ.

ಈ ಹಿಂದೆ ನಮ್ಮ ಮೆಟ್ರೋ ತವರು ಜಿಲ್ಲೆಗೆ ವಿಸ್ತರಣೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಇದೀಗ ಜಿ ಪರಮೇಶ್ವರ್ ಅವರು ತವರು ಜಿಲ್ಲೆಗೆ ನಮ್ಮ ಮೆಟ್ರೋ ವಿಸ್ರಿಸುವ ಬಗ್ಗೆ ಮಾತನಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment