Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ನೊಂದಣಿ ಆರಂಭ

Facebook
Twitter
Telegram
WhatsApp

 

ಚಿತ್ರದುರ್ಗ. ಜ.10: ರಾಜ್ಯ ಸರ್ಕಾರ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಿದೆ. ಜ.1 ರಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ.

ಸಹಕಾರ ಸಂಘಗಳಿಗೆ ಸದಸ್ಯರು ಗ್ರಾಮೀಣ ಪ್ರದೇಶದಲ್ಲಿ ರೂ.500 ಹಾಗೂ ನಗರ ಪ್ರದೇಶದಲ್ಲಿ ರೂ.1000 ನಿಗಧಿತ ವಂತಿಕೆ  ನೀಡಿ ನೊಂದಾಯಿಸಿಕೊಳ್ಳಬಹುದು. ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

ಸದಸ್ಯರಿಗೆ ಜ.1 ರಿಂದಲೇ ಆರೋಗ್ಯ ರಕ್ಷಣಾ ಚಿಕಿತ್ಸೆ ಸೌಲಭ್ಯ ಲಭಿಸಲಿದೆ. ಸಹಕಾರಿ ಸಂಘಗಳ ಸದಸ್ಯರು ಈ ಯೋಜನೆ ಲಾಭ ಪಡೆದುಕೊಳ್ಳುವಂತೆ  ಚಿತ್ರದುರ್ಗ ಜಿಲ್ಲಾ  ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!