Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ | ಅತ್ಯಾಚಾರ, ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಮಹಿಳೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ವ್ಯಾಪ್ತಿಯ ಚಿಕ್ಕಂದವಾಡಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ಇಂದು (ಗುರುವಾರ) ಬೆಳಿಗ್ಗೆ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಂದವಾಡಿ ಗ್ರಾಮದ ಸುಂದರಮ್ಮ (55) ವರ್ಷ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಕೆಯ ಮನೆಯಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೃತ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆಯ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಹುಡುಕಾಟಕ್ಕಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು

ಚಿತ್ರದುರ್ಗ | ಸಿಡಿಲಿಗೆ ಇಬ್ಬರ ಸಾವು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಮೇ. 21 : ಸೋಮುವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದ್ದಿದ್ದು ಸಿಡಿಲು ಬಡಿದು ಮಹಾರಾಷ್ಟ್ರ

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

error: Content is protected !!