Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು ಏರ್ಪಡಿಸಲಾಗಿದೆ.

ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.

ದಾವಣಗೆರೆಯಲ್ಲಿ :
ದಿನಾಂಕ: 12 ನೇ ಜನವರಿ 2024 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ  ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ

ಚಿತ್ರದುರ್ಗದಲ್ಲಿ
ದಿನಾಂಕ: 12 ನೇ ಜನವರಿ 2024 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ:  ಮಧ್ಯಾಹ್ನ 3:30 ರಿಂದ  5:00 ರವರೆಗೆ

ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 94496 96954 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!