Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆನಂತಕುಮಾರ್ ಹೆಗಡೆ ವಿರುದ್ಧ ಸೋಮೋಟೋ ಪ್ರಕರಣ ದಾಖಲಿಸಿ, ಕೊಡಲೇ ಬಂಧಿಸಿ : ರಾಮಪ್ಪ ನೇರ್ಲಗುಂಟೆ ಆಗ್ರಹ

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ ಜ. 16 : ರಾಜ್ಯದ ಮುಖ್ಯಮಂತ್ರಿಗಳನ್ನು ಏಕ ವಚನದಲ್ಲಿ ಸಂಭೋದನೆ ಮಾಡಿರುವ ಸಂಸದ ಆನಂತಕುಮಾರ್ ಹೆಗಡೆಯವರ ಮೇಲೆ ಸೋಮೋಟೋ ಪ್ರಕರಣವನ್ನು ದಾಖಲಿಸಿ ಅವರನ್ನು ಕೊಡಲೇ ಬಂಧಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಪ್ಪ ನೇರ್ಲಗುಂಟೆ ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಜ್ಜನ ರಾಜಕಾರಣಿ, ಮುತ್ಸದಿ, ಭಾಗ್ಯಗಳ ಸರದಾರ ದಾಸೋಹಿಗಳು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಸಂಸದನಾದವನು ಏಕವಚನದಲ್ಲಿ ಸಂಭೋದನೆ ಮಾಡಿರುವುದು ಆತನ ಮನಸ್ಥಿತಿಯನ್ನು ತೋರಿಸುತ್ತದೆ. ನಾಲ್ಕು ವರ್ಷ ಅನಂತಕುಮಾರ್ ಹೆಗ್ಡೆ ಯಾವ ಮೂಲೆಯಲ್ಲಿದ್ದ ಸಿಎಂ, ಡಿಸಿಎಂ, ಬಗ್ಗೆ ಮಾತಾಡುವಾಗ ಎಚ್ಚರವಿರಲಿ  ಅನಂತ್ ಕುಮಾರ್ ಹೆಗಡೆಗೆ ಬುದ್ದಿ ಭ್ರಮಣೆಯಾಗಿದೆ ಶಾಂತಿ ಕದಡುವ ಕೆಲಸ ಮಾಡ್ತಿದ್ದಾರೆ ಅನಂತ್‍ಕುಮಾರ್ ಹೆಗಡೆ ಸಭ್ಯತೆ ಮೈಗೂಡಿಸಿಕೊಳ್ಳಬೇಕು ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶನ ಮಾಡಿದ್ದಾರೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಎಲ್ಲರನ್ನು ಗೌರವಿಸುವ ವ್ಯಕ್ತಿಯಾಗಿದ್ದಾರೆ, ಅನುಭವ, ಆಡಳಿತಾತ್ಮಕ ಅನುಭವ ಅಪಾರವಾಗಿದೆ ಇಂತಹ ವ್ಯಕ್ತಿಯಾದ ಮುಖ್ಯಮಂತ್ರಿಗಳನ್ನು ಏಕ ವಚನದಲ್ಲಿ ಸಂಬೋಧನೆ ಮಾಡಿರುವ ಸಂಸದ ಆನಂತಕುಮಾರ್ ಹೆಗಡೆಯವರ ಮೇಲೆ ಸೋಮೋಟೋ ಪ್ರಕರಣವನ್ನು ದಾಖಲಿಸಿ ಅವರನ್ನು ಕೊಡಲೇ ಬಂಧಿಸುವಂತೆ ರಾಮಪ್ಪ ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!