Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗಿರುವ ಸಂಸದರು ಬರ ಪರಿಸ್ಥಿತಿಯಲ್ಲೂ ಏನು ಮಾಡ್ತಿಲ್ಲ : ಲೋಕಸಭೆಯಲ್ಲಿ ಕಾಂಗ್ರೆಸ್ ಯಾಕೆ ಗೆಲ್ಲಬೇಕು ಎಂದು ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

 

ಉಡುಪಿ: ರಾಮಮಂದಿರ ಕಟ್ಟಲಿಕ್ಕೇನೆ ದೇಣಿಗೆ ಕೊಟ್ಟಿದ್ದೀನಿ. ವೈಯಕ್ತಿಕವಾಗಿ ನಾನು ದೇವರ ಭಕ್ತೆ. ರಾಮ ಇರಲಿ, ಕೃಷ್ಣ ಇರಲಿ, ಪರಮೇಶ್ವರ ಇರಲಿ. ನಮ್ಮ ಸಂಸ್ಕೃತಿಯನ್ನು ಪಾಲನೆ ಮಾಡ್ತೀನಿ. ಇಷ್ಟು ಮಾತ್ರ ಹೇಳಬಹುದು. ಬೇರೆ ಮಾತನಾಡುವುದಕ್ಕೆ ನಾನು ಪಕ್ಷದ ಅಧ್ಯಕ್ಷೆಯೂ ಅಲ್ಲ, ದೊಡ್ಡ ಸ್ಥಾನದಲ್ಲೂ ಇಲ್ಲ. ವೈಯಕ್ತಿಕವಾಗಿ ನಾನು ದೈವಿ ಭಕ್ತಳು. ರಾಮಮಂದಿರ ಏನು ಅವರದ್ದ..? ಅಥವಾ ನಮ್ಮದಾ..? ರಾಮ ಮಂದಿರ ಇರೋದು ಭಾರತ ದೇಶದಲ್ಲಿ. 140 ಕೋಟಿ ಜನಸಂಖ್ಯೆಯದ್ದು. ಅಯೋಧ್ಯೇಗೆ ಹೋಗೇ ಹೋಗ್ತೀನಿ. ಯಾವಾಗ ಅಂತ ಗೊತ್ತಿಲ್ಲ ಎಂದಿದ್ದಾರೆ.

ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರು ಯಾಕೆ ಆ ರೀತಿ ಹೇಳಿದರು ಎಂಬುದು ಗೊತ್ತಿಲ್ಲ. ಆದರೆ ನಮ್ಮೆಲ್ಲರದ್ದು ಲೋಕಸಭಾ ಚುನಾವಣೆ ಕಡೆಗೆ ಗಮನ ಇರುವುದು. ಚುನಾವಣೆಯಲ್ಲಿ ಅತ್ಯಧಿಕ ಸೀಟುಗಳನ್ನು ಗೆಲ್ಲುವುದಷ್ಟೇ ನಮ್ಮ ಗುರಿ. ಅದನ್ನಷ್ಟೇ ನಾನು ಮಾತನಾಡುವುದಕ್ಕೆ ಇಷ್ಟ ಪಡುತ್ತೀನಿ.

ಬರ ಪರಿಸ್ಥಿತಿ, ಜಿಎಸ್ ಟಿ ವಾಪಾಸ್ ತರುವುದಿರಲಿ ಏನೇ ಸಮಸ್ಯೆ ಬಂದರೂ ಈಗಿರುವ ಸಂಸದರು ಪರಿಹಾರ ತರುವುದಕ್ಕೆ ಯಾರೂ ಕುಇಡ ಪ್ರಯತ್ನ ಮಾಡುತ್ತಿಲ್ಲ. ಹೋಗ್ಲಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ನಮ್ಮ ಟ್ಯಾಬ್ಲೋ ಕೂಡ ಇಲ್ಲ. ಕರ್ನಾಟಕ ಪ್ರತಿನಿಧಿಸುವ ಟ್ಯಾಬ್ಲೋ. ಆದರೂ ಒಬ್ಬರು ಕೂಡ ಎಲ್ಲೂ ಕಾಣಿಸುತ್ತಿಲ್ಲ. ಹೀಗಾಗಿ ಜನರಿಗೆ ಗೊತ್ತಿದೆ‌. ಏನು ಮಾಡಬೇಕು ಎಂಬುದನ್ನು ಜನ ನಿರ್ಧಾರ ಮಾಡಿದ್ದಾರೆ. ಅತ್ಯಂತ ಹೆಚ್ಚು ಸೀಟುಗಳನ್ನು ಗೆಲ್ಕಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!