Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸ್ಪಾಟ್ ಖಾತೆ ಮಾಡುವ ಅಭಿಯಾನ ಶುರು ಆಗಿದೆ : ಸಚಿವ ಕೃಷ್ಣ ಭೈರೇಗೌಡ

---Advertisement---

 

ಮೈಸೂರು: ಕಂದಾಯ ಅದಾಲತ್ ಬಗ್ಗೆ ರೈತರಿಗೆ ಸಚಿವ ಕೃಷ್ಣ ಭೈರೇಗೌಡ ಒಂದಷ್ಟು ಮಾಹಿತಿ ತಿಳಿಸಿಕೊಟ್ಟಿದ್ದಾರೆ. ಕಂದಾಯ ಅದಾಲತ್ ಅನ್ನು ಈ ಹಿಂದೆ ಕಾಂಗ್ರೆಸ್ ಇದ್ದಾಗಲೂ ಬಹಳ ಪರಿಣಾಮಕಾರಿಯಾಗಿ ನಡೆಸಿದ್ದೆವು. ಹಾಗಾಗಿ ಅದಾಲತ್ ಮೂಲಕ ಬಗೆಹರಿಸಬಹುದಾದಂತ ಸಮಸ್ಯೆಗಳು ಬಹುತೇಕ ಬಗೆಹರಿದಿದ್ದಾವೆ. ಈಗ ಉಳಿದಿರುವುದು ಜಟಿಲವಾದಂತ ಸಮಸ್ಯೆಗಳು. ಅದಾಲತ್ ನಲ್ಲಿ ಸಣ್ಣ ಸ್ವರೂಪದ ಸಮಸ್ಯೆಗಳನ್ನು ಪರಿಹಾರ ಮಾಡಬಹುದು.

ಸುಮಾರು ಪವತಿ ಖಾತೆಗಳು, ಖಾತೆಯಾಗದೆ ಹಾಗೆ ಉಳಿದಿದ್ದಾವೆ. ಕೆಲವು ಜಿಲ್ಲೆಗಳಲ್ಲಿ ಈಗ ಪವತಿ ಖಾತೆಯ ಆಂದೋಲನವನ್ನು ಆರಂಭ ಮಾಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯಕ್ಕೂ ವಿಸ್ತರಿಸಬೇಕೆಂಬುದು ಇದೆ. ಅದನ್ನ ಮಾಡಿದರೆ ಲಕ್ಷಾಂತರ ಖಾತೆಗಳು ಒವತಿ ಖಾತೆಯಾಗದೆ, ಹಳಬರ ಹೆಸರುಗಳಲ್ಲೆ ಉಳಿದು ಹೋಗಿದೆ. ಜಮೀನುದಾರರು ಈ ಖಾತೆಯನ್ನು ಇಂಥವರ ಹೆಸರಿಗೆ ಮಾಡಿ ಎಂದಾಗ, ಅದಾಲತ್ ಮೂಲಕ ಆನ್ ಸ್ಪಾಟ್ ಖಾತೆ ಮಾಡುವ ಅಭಿಯಾನ ಶುರು ಮಾಡಿದ್ದೀವಿ ಎಂದಿದ್ದಾರೆ.

ಕಳೆದ ವಾರದಿಂದಾನೇ ರೈತರ ಖಾತೆಗಳಿಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಪ್ರತಿನಿತ್ಯ ರೈತರ ಖಾತೆಗೆ ಹಣ ಹೋಗುತ್ತಾ ಇದೆ. 25-30 ಲಕ್ಷ ರೈತರ ಖಾತೆಗೆ ಹೋಗುತ್ತಿದೆ. ಇನ್ನೊಂದು ವಾರ ಸುಮಾರು 500 ಕೋಟಿಯಷ್ಟು ಹಣ ರೈತರುಗಳ ಹೋಗಲಿದೆ. ಇದು ಮೊದಲ ಕಂತಿನ ಹಣ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಬಾಕು ಕಂತನ್ನು ಸಹ ರೈತರ ಖಾತೆಗೆ ಹಾಕುತ್ತೇವೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...