Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಗಮ ಮಂಡಳಿಗಳ ನೇಮಕದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಏನಂದ್ರು ?

Facebook
Twitter
Telegram
WhatsApp

 

 

ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷ, ಸದಸ್ಯರ ಹುದ್ದೆಗೆ ಯಾರನ್ನೆಲ್ಲಾ ಅಂತಿಮ ಮಾಡಲಾಗುತ್ತದೆ ಎಂಬ ಕುತೂಹಲವಿತ್ತು. ಸಚಿವ ಸ್ಥಾನ ಸಿಗದೆ ನೊಂದವರಿಗೆ ನಿಗಮ ಮಂಡಳಿಗಳ ಸ್ಥಾನಗಳನ್ನು ನೀಡಿ, ಸಮಾಧಾನ ಮಾಡುವುದಕ್ಕೆ ಸರ್ಕಾರ ಪ್ಲ್ಯಾನ್ ಮಾಡಿತ್ತು. ಅದರಂತೆ ಸಿಎಂ ಹಾಗೂ ಡಿಸಿಎಂ ಆಪ್ತರನ್ನೇ ಆಯ್ಕೆ ಮಾಡುವ ಹಗ್ಗಜಗ್ಗಾಟದಲ್ಲು ಕೊನೆಗೂ ಫೈನಲ್ ಆಗಿದೆ.

ಇಂದು ಸಿಕ್ಕಾಪಟ್ಟೆ ಖುಷಿಯಲ್ಲಿಯೇ ವಿಧಾನಸೌಧ ತಲುಪಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಸೆಕೆಂಡ್ ನಲ್ಲಿ ಅನೌನ್ಸ್ ಮಾಡುತ್ತಾ ಇದ್ದೀವಿ. 39 ಕಾರ್ಯಕರ್ತರು 36 ಜನ ಎಂಎಲ್ಎಗಳು ನಿಗಮ ಮಂಡಳಿಯಲ್ಲಿ ಇರಲಿದ್ದಾರೆ‌. ಮೊದಲ ರೌಂಡ್ ಮೀಟಿಂಗ್ ನಲ್ಲಿ ಮಾಡ್ತೀವಿ. ಅದಕ್ಕೊಂದು ಕಮಿಟಿ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಸೇರ್ಪಡೆಯಾಗಿದೆ. ಇನ್ನುಳಿದವರು ಹಳಬರೇ ಇದ್ದಾರೆ. ನಮ್ಮ ಮಂತ್ರಿಗಳಿಗೆಲ್ಲಾ, ಆ ಕ್ಷೇತ್ರಗಳಿಗೆಲ್ಲಾ ಹೋಗಿ ಅದರ ಮಾಹಿತಿ ನೀಡಲಾಗಿದೆ. ಪಕ್ಷ ಏನು ಹೇಳುತ್ತದೆ ಅದನ್ನೇ ನಾವೆಲ್ಲರು ಮಾಡಬೇಕು ಎಂದಿದ್ದಾರೆ. ಈ ವಿಚಾರ ಕೇಳಿ ಕಾರ್ಯಕರ್ತರು ಹಾಗೂ ಶಾಸಕರು ಖುಷಿಯಾಗಿದ್ದಾರೆ.

ಇನ್ನು ನಾಳೆ ಪ್ರಧಾನಿ ಮೋದಿ ಅವರು ಕಲಬುರಗಿಗೆ ಭೇಟಿ ನೀಡುತ್ತಿದ್ದು, ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ ಹೋಗಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ ಬರುತ್ತಾ ಇದ್ದಾರೆ. ಸಭೆಯನ್ನು ಮಧ್ಯಾಹ್ನ ಇಟ್ಟುಕೊಳ್ಳೋಣಾ ಅಂದುಕೊಂಡೆವು. ಪ್ರಧಾನಿ ಬರುತ್ತಾ ಇರೋದ್ರಿಂದ ಸಿಎಂ ಹೋಗ್ಬೇಕಾಗುತ್ತೆ. ಆ ದೃಷ್ಟಿಯಿಂದ ನಾಳೆ ಅವರು ಬಂದು ಹೋದ ಮೇಲೆ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!