Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಯನತಾರ : ‘ಅನ್ನಪೂರ್ಣಿ’ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

 

ಇತ್ತಿಚೆಗೆ ‘ಅನ್ನಪೂರ್ಣಿ’ ಸಿನಿಮಾ ಸಾಕಷ್ಟು ವಿವಾದಕ್ಕೆ ಸಿಲುಕಿತ್ತು. ಅಷ್ಟೇ ಯಾಕೆ ನೆಟ್ ಫ್ಲಿಕ್ಸ್ ನಿಂದ ಸಿನಿಮಾವನ್ನು ತೆಗೆದು ಹಾಕಲಾಗಿತ್ತು. ಜೀ ಸ್ಟುಡಿಯೋದವರು ಈ ಸಿನಿಮಾದ ವಿಚಾರಕ್ಕೆ ಕ್ಷಮೆಯನ್ನು ಕೇಳಿದ್ದರು. ಇದೀಗ ಈ ವಿಚಾರವಾಗಿ ನಟಿ ನಯನತಾರಾ ಬೇಸರ ಹೊರ ಹಾಕಿದ್ದಾರೆ. ನೋವಿನಿಂದ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಅನ್ನಪೂರ್ಣಿ ಸಿನಿಮಾ ಮೂಲಕ ನಯನತಾರಾ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಹಿಂದೂ ಮುಖಂಡರು ಈ ವಿಚಾರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ನಯನತಾರಾ ವಿರುದ್ಧ ದೂರು ನೀಡಿದ್ದರು. ಶ್ರೀರಾಮನನ್ನು ಮಾಂಸಾಹಾರಿ ಎಂದು ಕರೆಯಲಾಗಿದೆ. ಲವ್ ಜಿಹಾದ್ ವಿಚಾರಕ್ಕೆ ಸಿನಿಮಾದಲ್ಲಿ ಪ್ರೋತ್ಸಾಹ ನೀಡಲಾಗಿದೆ. ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ ಅನ್ನಪೂರ್ಣಿ, ಕುಟುಂಬದವರ ವಿರೋಧದ ನಡುವೆಯೂ ಮಾಂಸಾಹಾರ ಅಡುಗೆ ಮಾಡಲು ನಿರ್ಧರಿಸುತ್ತಾಳೆ. ಈ ವೇಳೆ ಮುಸ್ಲಿಂ ಹುಡುಗನ ಗೆಳೆತನ ಮಾಡುತ್ತಾಳೆ. ಆತ ಶ್ರೀರಾಮನು ಮಾಂಸಹಾರಿಯೇ ಎನ್ನುತ್ತಾನೆ. ಮಾಂಸಾಹಾರ ಅಡುಗೆ ಮಾಡುವಾಗ ಅನ್ನಪೂರ್ಣೇ ಹಿಜಾಬ್ ಧರಿಸುತ್ತಾಳೆ. ಅನ್ನಪೂರ್ಣಿ ಪಾತ್ರವನ್ನು ನಯನತಾರ ನಿಭಾಯಿಸಿದ್ದಾರೆ.

ಅನ್ನಪೂರ್ಣಿ ಚಿತ್ರವನ್ನು ಒಟಿಟಿಯಿಂದ ಡಿಲೀಟ್ ಮಾಡಿರುವುದಕ್ಕೆ ನಟಿ ನಯನತಾರಾ ಕ್ಷಮೆ ಕೇಳಿದ್ದಾರೆ. ವರ್ಷಪೂರ್ತಿ ದೇವರು, ದೇವಾಲಯಗಳನ್ನು ಸುತ್ತುವ ನಾನು ಉದ್ದೇಶಪೂರ್ವಕವಾಗಿ ಯಾರ ಭಾವನೆಗಳಿಗೂ ನೋವುಂಟು ಮಾಡಲ್ಲ. ಸಮಾಜಕ್ಕೆ ಸ್ಪೂರ್ತಿದಾಯಕ ಸಿನಿಮಾ ಕೊಡಬೇಕು ಅನ್ನೋದಷ್ಟೇ ನಮ್ಮ ಉದ್ದೇಶ. ಈ ಚಿತ್ರದಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಪೋಸ್ಟ್ ಹಾಕಿದ್ದಾರೆ. ನೆಟ್ ಫ್ಲಿಕ್ಸ್ ನಿಂದ ಸಿನಿಮಾ ತೆಗೆದಿರುವುದಕ್ಕೆ ನಟಿ ನಯನತಾರಾ ಬೇಸರ ಹಿರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!