Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗ: ಹತೋಟಿಗೆ ಕೃಷಿ ಇಲಾಖೆ ಸಲಹೆ

---Advertisement---

Asco kaita disease for chickpea crop: Agriculture department advice for control

ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗ: ಹತೋಟಿಗೆ ಕೃಷಿ ಇಲಾಖೆ ಸಲಹೆ

ಚಿತ್ರದುರ್ಗ. ಜ.19: ಚಿತ್ರದುರ್ಗ ತಾಲ್ಲೂಕು ಗುಡ್ಡದರಂಗವ್ವನಹಳ್ಳಿ ಗ್ರಾಮಕ್ಕೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನವು ಈಚೆಗೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದ ಸಂದರ್ಭದಲ್ಲಿ ಆಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ.

ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಬೆಳವಣಿಗೆಯಿಂದ ಹೂವಾಡುವ ಹಂತದಲ್ಲಿರುತ್ತದೆ. ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗವು ಗುಡ್ಡದ ರಂಗವ್ವನಹಳ್ಳಿ ಗ್ರಾಮ, ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಚಿತ್ರದುರ್ಗ ತಾಲ್ಲೂಕಿನಲ್ಲಿ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.

ಆಸ್ಕೋ ಕೈಟಾ ಅಂಗಮಾರಿ ರೋಗದ ಹತೋಟಿಗೆ ಮ್ಯಾಂಕೋಜೆಬ್ 2 ಗ್ರಾಂ  ಪ್ರತಿ ಲೀಟರ್‍ಗೆ ಅಥವಾ  ಸಾಫ್ 2 ಗ್ರಾಂ ಪ್ರತಿ ಲೀಟರ್‍ಗೆ ಅಥವಾ ಕಾರ್ಬನ್‍ಡೈಜಿಯಂ 2 ಗ್ರಾಂ ಪ್ರತಿ ಲೀಟರ್‍ಗೆ ಬೆರೆಸಿ ಸಂಪಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕರು (ವಿಷಯ ತಜ್ಞರು) ರೈತರಿಗೆ ಸಲಹೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment