Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಹಳಿಯೂರು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಅಲಂಕರಿಸಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಭೀಮಸಮುದ್ರ ರಸ್ತೆ ಹಳಿಯೂರಿನಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕರಿಸಿ ಶ್ರದ್ದಾಭಕ್ತಿಯಿಂದ ಶ್ರೀರಾಮನನ್ನು ಪೂಜಿಸಲಾಯಿತು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ನಡೆದ ವಿಶೇಷ ಪೂಜೆಯಲ್ಲಿ ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನತೆ ಭಕ್ತಿ ಸಲ್ಲಿಸಿದರು.
ಪೂಜೆಯ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದಪ್ಪ ಹಳಿಯೂರು, ಮೇಘರಾಜ್, ಎಸ್.ಎಂ.ಶಿವಕುಮಾರ್, ವಿ.ಶ್ರೀಕಂಠಪ್ಪ, ಎ.ನಾಗರಾಜ್, ಮಲ್ಲಿಕಾರ್ಜುನ, ಷಣ್ಮುಖಪ್ಪ, ನಾಗರಾಜ್ ಬಿ. ದಿವಾಕರ್, ಶ್ರೀನಿವಾಸ್, ಆನಂದ್, ಪ್ರಕಾಶ್, ರವಿ, ಎಂ.ಚಂದ್ರಪ್ಪ, ಸೈಫುಲ್ಲಾ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪಿ.ನಾಗರಾಜ್, ಪಾಲಾಕ್ಷ, ಮಮತ, ಗಿರೀಶ್ ಇನ್ನು ಅನೇಕರು ಪೂಜೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!