Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇವಣಸಿದ್ಧಪ್ಪ ನಿಧನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ ಜ. 23 :  ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ  ರೇವಣಸಿದ್ಧಪ್ಪ (42) ಇವರು ಅನಾರೋಗ್ಯದಿಂದ ಸೋಮವಾರ ನಿಧನರಾದರು.

ಮೃತರು ಪತ್ನಿ ಮತ್ತು ಪುತ್ರಿಯನ್ನು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಗೂನೂರು ಸಮೀಪದ ಹೊ.ಚಿ.ಬೊರಯ್ಯ ಕಾಲೋನಿಯಲ್ಲಿ ಮಂಗಳವಾರ ನೇರವೇರಿತು.

ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸಿದ್ದು ಇವರ ಕೆಲಸ ಖಾಯಂ ಆಗಿರುವುದಿಲ್ಲ, ಇವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಇವರ ಮನೆಯವರಿಗೆ ದಿನಗೂಲಿ ಮೇಲೆ ಕೆಲಸ ನೀಡುವಂತೆ ಅರಣ್ಯ ಅಧಿಕಾರಿಗಳಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ್ ಸಂಗಮ ಒತ್ತಾಯಿಸಿದ್ದಾರೆ, ಇವರ ವೇತನ ಬಾಕಿ ಇದ್ದಲ್ಲಿ ತಕ್ಷಣ ಪಾವತಿಯನ್ನು ಅವರ ಕುಂಟುಂಬಕ್ಕೆ ನೀಡುವಂತೆ ಅಗ್ರಹಿಸಿದ್ದಾರೆ ಈ ಸಂದರ್ಭದಲ್ಲಿ ಡೆಪ್ಯುಟಿ ಫಾರೆಸ್ಟ್ ವಿರೇಶ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ? ಇಲ್ಲಿದೆ ಜಿಲ್ಲೆಯ ಮಳೆ ವರದಿ…!

  ಚಿತ್ರದುರ್ಗ. ಅ.05 :  ಶುಕ್ರವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 29 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 46.6 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 13 ಹಿರಿಯೂರು ತಾಲ್ಲೂಕು

ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಎಲ್ಲರ ಬದುಕಿಗೆ ದಾರಿ ದೀಪ : ವೀರೇಶಾನಂದ ಸರಸ್ವತೀ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಆ. 05 : ಸ್ವಾಮಿ ವಿವೇಕಾನಂದರು ತಮ್ಮ ಜೀವಾತಾವಧಿಯಲ್ಲಿ ಹಲವಾರು ಜನರಿಗೆ ಉತ್ತಮವಾದ ಮಾರ್ಗದರ್ಶನ ನೀಡುವುದರ ಮೂಲಕ

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ : ಭಾರತಿ ಬಣಕಾರ್

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯ ಕರ್ನಾಟಕ ಜನಪರ ವೇದಿಕೆಯ ನಾಲ್ಕನೆ ವಾರ್ಷಿಕೋತ್ಸವದ ಅಂಗವಾಗಿ ಸ್ಟೇಡಿಯಂ ಸಮೀಪವಿರುವ

error: Content is protected !!