Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಮಾರ್ಕಂಡೇಯ ಮುನಿಸ್ವಾಮಿಜೀ ವಿಧಿವಶ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು : ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಮಠದ ಹಿರಿಯ ಶ್ರೀಗಳಾದ ಮಾರ್ಕಂಡೇಯ ಮುನಿಸ್ವಾಮಿಜೀ (75)  ಗುರುವಾರ ಸಂಜೆ ನಿಧನರಾದರು.

ತಾಲ್ಲೂಕಿನ ಕೋಡಿಹಳ್ಳಿ ಆದಿಜಾಂಬವ  ಮಠದಲ್ಲಿ ಸಂಜೆ  5.30 ರ ಸಮಯದಲ್ಲಿ ದಿಢೀರನೆ ಉಸಿರಾಟದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರಿೆ. ವೈದ್ಯರು ತಪಾಸಣೆ ನಡೆಸುವಷ್ಟರಲ್ಲಿ ಶ್ರೀಗಳು ವಿಧವಶರಾಗಿದ್ದರು.

ತಕ್ಷಣ ಕಾರಿನಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆರಾಗಿದ್ಗೆ ದಾಖಲಿಸಲಾಗಿದೆ. ಆದರೆ ವೈದ್ಯರು ತಪಾಸಣೆ ಮಾಡಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಶ್ರೀಗಳು
ಕೊನೆಯುಸಿರೆಳೆದಿರುವುದನ್ನು ವೈದ್ಯರು ದೃಢಪಡಿಸಿದರು.

ಶುಕ್ರವಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ.

ಶ್ರೀಗಳು ಆದಿ ಜಾಂಬವ ಮುನಿವಂಶ ಪಾರಂಪಯಿಂದ ಕಾಷಾಯ ಧರಿಸಿ ಶ್ರೀಮಠದ ಸೇವೆಯಲ್ಲಿ ತೊಡಗಿದ್ದು, ಪ್ರತಿ ವರ್ಷ ಸಾಮೂಹಿಕ ವಿವಾಹ ಹಾಗೂ ಕೋಡಿಹಳ್ಳಿ ಗ್ರಾಮದಲ್ಲಿ ಪ್ರತಿವರ್ಷ ನಡೆಯುವ ಶ್ರೀ ರೇಣುಕಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮದ  ಏರ್ಪಡಿಸಿಕೊಂಡು ಬರುತ್ತಿರುವುದು ಶ್ರೀಗಳ ಮಹಾ ಕಾರ್ಯವಾಗಿತ್ತು.

ಶ್ರೀಗಳ ನಿಧನಕ್ಕೆ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್, ಮಾಜಿ ಸಚಿವ ಡಿ. ಸುಧಾಕರ್, ಮಾಜಿ ಸಂಸದ ಚಂದ್ರಪ್ಪ, ಕೇಂದ್ರ ಸಚಿವ, ಹಿಂದುಳಿದ ಮಠಾಧೀಶರು  ಸೇರಿದಂತೆ ಅಪಾರ ಭಕ್ತ ಸಮೂಹದವರು ಸಂತಾಪ ಸೂಚಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!