Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪವಿತ್ರಾಗೌಡಗೆ ಕಾನೂನು ಎಚ್ಚರಿಕೆ ನೀಡಿದ ವಿಜಯಲಕ್ಷ್ಮಿ ದರ್ಶನ್ : ಫೋಟೋ ವಾರ್ ಶುರುವಾಗಲೂ ಕಾರಣವೇನು..?

---Advertisement---

 

ಬೆಂಗಳೂರು: ಬೆಳ್ ಬೆಳಗ್ಗೆನೆ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವಾರ್ ಶುರುವಾಗಿದೆ. ಅದುವೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ. ಹಳೆಯ ಫೋಟೋಗಳನ್ನೆಲ್ಲಾ ಒಂದು ಮಾಡಿ ಪವಿತ್ರಾ ಗೌಡ ವಿಡಿಯೋ ಮಾಡಿ ಹಾಕಿದ್ದು, ಇದಕ್ಕೆ ಆಕ್ರೋಶಗೊಂಡ ವಿಜಯಲಕ್ಷ್ಮೀ ಕಾನೂನು ಕ್ರಮದ ಎಚ್ಚರಕೆ ನೀಡಿದ್ದಾರೆ.

ನಿನ್ನೆ ರಾತ್ರಿ ವಿಜಯಲಕ್ಷ್ಮಿ ಫೋಟೋ ಹಂಚಿಕೊಂಡಿದ್ದರು. ಅದರಲ್ಲಿ ಮಗ ಹಾಗೂ ದರ್ಶನ್ ಜೊತೆಗೆ ಇರುವ ಫೋಟೋ. ಇದು ನಾವು, ನಮ್ಮ ಒಬ್ಬ ಮಗ, ನನ್ನ ಕುಟುಂಬವೇ ನನಗೆ ಎಲ್ಲಾ ಎಂದು ಕ್ಯಾಪ್ಶನ್ ಕೂಡ ನೀಡಿದ್ದರು. ಈ ಫೋಟೋಗಳನ್ನು ಹಾಕಿದ್ದ ಕೆಲವೇ ಗಂಟೆಗಳಲ್ಲಿ ಪವಿತ್ರಾ ಗೌಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವಿಡಿಯೋ ಹಾಕಿದ್ದಾರೆ

ದರ್ಶನ್ ಜೊತೆಗೆ ಆತ್ಮೀಯವಾಗಿರುವ ಫೋಟೋಗಳನ್ನು ಹಂಚಿಕೊಂಡಿರುವ ಪವಿತ್ರಾ ಗೌಡ, ನಮ್ಮಿಬ್ಬರ ಸಂಬಂಧಕ್ಕೆ 10 ವರ್ಷ ಎಂದು ಬರೆದಿದ್ದಾರೆ. ಈ ಫೋಟೋ ಬಳಿಕ ವಿಜಯಲಕ್ಷ್ಮಿ ಕೋಪಗೊಂಡಿದ್ದಾರೆ. ಇದಕ್ಕೆ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ‌.

‘ಈ ಮಹಿಳೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುವ ಮೊದಲು ತನ್ನ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಅದು ತನ್ನ ಪಾತ್ರ ಮತ್ತು ನೈತಿಕ ನಿಲುವಿನ ಬಗ್ಗೆ ಮಾತನಾಡುತ್ತದೆ. ಪುರುಷ, ವಿವಾಹಿತನೆಂದು ತಿಳಿದುಕೊಂಡು ಅವರು ತಮ್ಮ ವೈಯಕ್ತಿಕ ಅಗತ್ಯತೆಗಳು ಮತ್ತು ಕಾರ್ಯಸೂಚಿಗಾಗಿ ಇನ್ನೂ ಬಂದು ಉಳಿಯಲು ಆಯ್ಕೆ ಮಾಡುತ್ತಾರೆ. ಈ ಚಿತ್ರಗಳು ಖುಶಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂದು ಸ್ಪಷ್ಟವಾಗಿ ತೋರಿಸುತ್ತವೆ. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಧ್ವನಿ ಎತ್ತಲು ಸಾಮಾಜಿಕ ಮಾಧ್ಯಮವನ್ನು ತೆಗೆದುಕೊಳ್ಳುವುದಿಲ್ಲ ಆದರೆ ಈಗ ನನ್ನ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಕುಟುಂಬ. ಇಡೀ ಸಮಾಜಕ್ಕೆ ವಿಭಿನ್ನ ಚಿತ್ರಣ ನೀಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಲವರನ್ನು ಟ್ಯಾಗ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment